ಮಹಾರಾಷ್ಟ್ರದಲ್ಲಿ ವರುಣನ ಆರ್ಭಟ: ಚಿಕ್ಕೋಡಿಯಲ್ಲಿ ಪ್ರವಾಹ ಭೀತಿ

ಮಹಾರಾಷ್ಟ್ರದಲ್ಲಿ ವರುಣನ ಆರ್ಭಟ: ಚಿಕ್ಕೋಡಿಯಲ್ಲಿ ಪ್ರವಾಹ ಭೀತಿ

Suvarna News   | Asianet News
Published : Jun 13, 2020, 11:57 AM IST

ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ನದಿಗಳು| ಮಳೆಗೆ ನಾಸಿಕ್‌ನ ಹಲವು ಭಾಗಗಳು ಜಲಾವೃತ|ಪ್ರವಾಹಕ್ಕೆ ವಾಹನವೊಂದು ಕೊಚ್ಚಿ ಹೋಗಿದೆ|ವಾಹನ ಸವಾರರು ಪರದಾಟ|

ಬೆಳಗಾವಿ(ಜೂ.13): ಮಹಾಮಾರಿ ಕೊರೋನಾ ಅಟ್ಟಹಾಸಕ್ಕೆ ಮಹಾರಾಷ್ಟ್ರ ನಲುಗಿ ಹೋಗಿದೆ. ಈ ಮಧ್ಯೆ ವರುಣನ ಆರ್ಭಟಕ್ಕೆ ನದಿಗಳು ಉಕ್ಕಿ ಹರಿಯುತ್ತಿವೆ. ಹೌದು, ನಿನ್ನೆ ಸುರಿದ ಭಾರೀ ಮಳೆಗೆ ನಾಸಿಕ್‌ನ ಹಲವು ಭಾಗಗಳು ಜಲಾವೃತವಾಗಿವೆ. ಗೋದಾವರಿ ನದಿ ಉಕ್ಕಿ ಹರಿಯುತ್ತಿದೆ. ಪ್ರವಾಹಕ್ಕೆ ವಾಹನವೊಂದು ಕೊಚ್ಚಿ ಹೋಗಿದೆ. 

ಮಹಾಭಾರತ ಧಾರಾವಾಹಿಗೆ ಮೆಚ್ಚುಗೆ; ಶ್ರೀಕೃಷ್ಣ ಸಾರವನ್ನು ಶ್ಲಾಘಿಸಿದ ಸಿಎಂ

ಭಾರೀ ಮಳೆ ಸುರಿದ ಪರಿಣಾಮ ವಾಹನ ಸವಾರರು ಹೈರಾಣಾಗಿದ್ದಾರೆ. ಇನ್ನು ಮಹಾರಾಷ್ಟ್ರದಲ್ಲಿ ಸುರಿದ ಭಾರಿ ಮಳೆಗೆ ಬೆಳಗಾವಿ ಚಿಕ್ಕೋಡಿ ತಾಲೂಕಿನಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಇಲ್ಲೂ ಕೂಡ ಕೃಷ್ಣಾ ನದಿ ತುಂಬಿ ಹರಿಯುತ್ತಿದೆ. 
 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!