Rain in Karnataka: ಮಳೆಯ ನೀರಲ್ಲಿ ವಾಹನ ಸವಾರರ ಪರದಾಟ..! ನಿದ್ರೆಯಲ್ಲೇ ಇದ್ದಾಗಲೇ ಸಮಾಧಿಯಾದ ಅಮಾಯಕರು..!

Rain in Karnataka: ಮಳೆಯ ನೀರಲ್ಲಿ ವಾಹನ ಸವಾರರ ಪರದಾಟ..! ನಿದ್ರೆಯಲ್ಲೇ ಇದ್ದಾಗಲೇ ಸಮಾಧಿಯಾದ ಅಮಾಯಕರು..!

Published : Jun 28, 2024, 08:49 AM IST

ಮುಂದಾಗಲಿರೋ ಅವಾಂತರದ ಸೂಚನೆ ಕೊಡ್ತಿದ್ದಾನಾ ಮಳೆರಾಯ..?
ಅನೇಕ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ
ಮಳೆಯನ್ನೇ ನಂಬಿಕೊಂಡ ರೈತನಿಗೆ ಮರುಜೀವ ಕೊಟ್ಟ ಮಳೆರಾಯ..!

ಮಳೆರಾಯ ಇನ್ನೂ ಒಂದೆರಡು ಹೆಜ್ಜೆಯನ್ನ ಅಷ್ಟೇ ಇಟ್ಟಿದ್ದಾನೆ. ಆಗಲೇ ಕರಾವಳಿ ಭಾಗದಲ್ಲಿ(Coastel areas) ಅಲ್ಲೋಲ ಕಲ್ಲೋಲ ಶುರು ಆಗಿಬಿಟ್ಟಿದೆ. ಕ್ಷಣಮಾತ್ರದಲ್ಲಿ ಕಣ್ಣೇದುರೇ ಗುಡ್ಡ ಕುಸಿತಿದೆ. ನಿಂತ ನೆಲ ನಡಗುತ್ತಿದೆ. ಕರಾವಳಿ ಭಾಗ ಅಕ್ಷರಶಃ ದ್ವೀಪದ ರೂಪ ಪಡೆದುಕೊಂಡಿದೆ. ಇಷ್ಟು ದಿನ ಬರಗಾಲದಿಂದ ಕಂಗೆಟ್ಟ ಜನ, ಹುಯ್ಯೋ ಹುಯ್ಯೋ ಮಳೆರಾಯ (Rain) ಅಂತ ಜನ, ಚಿತ್ರ ವಿಚಿತ್ರ ಪೂಜೆ ಮಾಡಿದ್ದೋ ಮಾಡಿದ್ದು. ಅಷ್ಟೇ ಅಲ್ಲ ದೇವಸ್ಥಾನಗಳಲ್ಲೂ ಹೋಮ ಹವನ ಮಾಡಿ ವರುಣನ ಆಗಮನ ಬೇಗ ಆಗಲಿ ಅಂತ ಪರಿಪರಿಯಾಗಿ ಬೇಡಿಕೊಂಡರು. ಈಗ ರೈತನ(Farmers) ಮೊರೆ ಕೇಳಿ ವರುಣ ಧರೆಗೆ ಎಂಟ್ರಿ ಕೊಟ್ಟಿದ್ದಾನೆ. ಅದು ಕೂಡ ಅಂತಿಂಥ ಎಂಟ್ರಿ ಅಲ್ಲ.. ಅಬ್ಬರಿಸಿ ಬೊಬ್ಬರಿಯುತ್ತಾ ಬಂದಿದ್ದಾನೆ. ಅದರ ಎಫೆಕ್ಟ್ ಹೇಗಿದೆ ಅಂದ್ರೆ ಜೂನ್ ತಿಂಗಳ ಮೊದಲ ಮಳೆಗೆನೇ ಕರಾವಳಿ ತತ್ತರಿಸಿ ಹೋಗಿದೆ. ಈಗ ಕಣ್ಣಾಡಿಸಿದ್ದಲ್ಲೆಲ್ಲ ನೀರೋ ನೀರು. ಜನ ಹೊರಗೆ ಬರಲೂ ಆಗದೇ ಮನೆಯ ಒಳಗೂ ಇರಲು ಆಗದೇ ಪರದಾಡ್ತಿದ್ದಾರೆ.

ಇದನ್ನೂ ವೀಕ್ಷಿಸಿ:  Today Horoscope: ಈ ರಾಶಿಯವರಿಗೆ ನೀರಿನ ಸಾಂಕ್ರಾಮಿಕ ಬಾಧೆ ಕಾಡಲಿದ್ದು, ವೃತ್ತಿಯಲ್ಲಿ ಅನುಕೂಲವಿದೆ..

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
Read more