Rain in Karnataka: ಮಳೆಯ ನೀರಲ್ಲಿ ವಾಹನ ಸವಾರರ ಪರದಾಟ..! ನಿದ್ರೆಯಲ್ಲೇ ಇದ್ದಾಗಲೇ ಸಮಾಧಿಯಾದ ಅಮಾಯಕರು..!

Rain in Karnataka: ಮಳೆಯ ನೀರಲ್ಲಿ ವಾಹನ ಸವಾರರ ಪರದಾಟ..! ನಿದ್ರೆಯಲ್ಲೇ ಇದ್ದಾಗಲೇ ಸಮಾಧಿಯಾದ ಅಮಾಯಕರು..!

Published : Jun 28, 2024, 08:49 AM IST

ಮುಂದಾಗಲಿರೋ ಅವಾಂತರದ ಸೂಚನೆ ಕೊಡ್ತಿದ್ದಾನಾ ಮಳೆರಾಯ..?
ಅನೇಕ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ
ಮಳೆಯನ್ನೇ ನಂಬಿಕೊಂಡ ರೈತನಿಗೆ ಮರುಜೀವ ಕೊಟ್ಟ ಮಳೆರಾಯ..!

ಮಳೆರಾಯ ಇನ್ನೂ ಒಂದೆರಡು ಹೆಜ್ಜೆಯನ್ನ ಅಷ್ಟೇ ಇಟ್ಟಿದ್ದಾನೆ. ಆಗಲೇ ಕರಾವಳಿ ಭಾಗದಲ್ಲಿ(Coastel areas) ಅಲ್ಲೋಲ ಕಲ್ಲೋಲ ಶುರು ಆಗಿಬಿಟ್ಟಿದೆ. ಕ್ಷಣಮಾತ್ರದಲ್ಲಿ ಕಣ್ಣೇದುರೇ ಗುಡ್ಡ ಕುಸಿತಿದೆ. ನಿಂತ ನೆಲ ನಡಗುತ್ತಿದೆ. ಕರಾವಳಿ ಭಾಗ ಅಕ್ಷರಶಃ ದ್ವೀಪದ ರೂಪ ಪಡೆದುಕೊಂಡಿದೆ. ಇಷ್ಟು ದಿನ ಬರಗಾಲದಿಂದ ಕಂಗೆಟ್ಟ ಜನ, ಹುಯ್ಯೋ ಹುಯ್ಯೋ ಮಳೆರಾಯ (Rain) ಅಂತ ಜನ, ಚಿತ್ರ ವಿಚಿತ್ರ ಪೂಜೆ ಮಾಡಿದ್ದೋ ಮಾಡಿದ್ದು. ಅಷ್ಟೇ ಅಲ್ಲ ದೇವಸ್ಥಾನಗಳಲ್ಲೂ ಹೋಮ ಹವನ ಮಾಡಿ ವರುಣನ ಆಗಮನ ಬೇಗ ಆಗಲಿ ಅಂತ ಪರಿಪರಿಯಾಗಿ ಬೇಡಿಕೊಂಡರು. ಈಗ ರೈತನ(Farmers) ಮೊರೆ ಕೇಳಿ ವರುಣ ಧರೆಗೆ ಎಂಟ್ರಿ ಕೊಟ್ಟಿದ್ದಾನೆ. ಅದು ಕೂಡ ಅಂತಿಂಥ ಎಂಟ್ರಿ ಅಲ್ಲ.. ಅಬ್ಬರಿಸಿ ಬೊಬ್ಬರಿಯುತ್ತಾ ಬಂದಿದ್ದಾನೆ. ಅದರ ಎಫೆಕ್ಟ್ ಹೇಗಿದೆ ಅಂದ್ರೆ ಜೂನ್ ತಿಂಗಳ ಮೊದಲ ಮಳೆಗೆನೇ ಕರಾವಳಿ ತತ್ತರಿಸಿ ಹೋಗಿದೆ. ಈಗ ಕಣ್ಣಾಡಿಸಿದ್ದಲ್ಲೆಲ್ಲ ನೀರೋ ನೀರು. ಜನ ಹೊರಗೆ ಬರಲೂ ಆಗದೇ ಮನೆಯ ಒಳಗೂ ಇರಲು ಆಗದೇ ಪರದಾಡ್ತಿದ್ದಾರೆ.

ಇದನ್ನೂ ವೀಕ್ಷಿಸಿ:  Today Horoscope: ಈ ರಾಶಿಯವರಿಗೆ ನೀರಿನ ಸಾಂಕ್ರಾಮಿಕ ಬಾಧೆ ಕಾಡಲಿದ್ದು, ವೃತ್ತಿಯಲ್ಲಿ ಅನುಕೂಲವಿದೆ..

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more