Rain in Karnataka: ಮಳೆಯ ನೀರಲ್ಲಿ ವಾಹನ ಸವಾರರ ಪರದಾಟ..! ನಿದ್ರೆಯಲ್ಲೇ ಇದ್ದಾಗಲೇ ಸಮಾಧಿಯಾದ ಅಮಾಯಕರು..!

Rain in Karnataka: ಮಳೆಯ ನೀರಲ್ಲಿ ವಾಹನ ಸವಾರರ ಪರದಾಟ..! ನಿದ್ರೆಯಲ್ಲೇ ಇದ್ದಾಗಲೇ ಸಮಾಧಿಯಾದ ಅಮಾಯಕರು..!

Published : Jun 28, 2024, 08:49 AM IST

ಮುಂದಾಗಲಿರೋ ಅವಾಂತರದ ಸೂಚನೆ ಕೊಡ್ತಿದ್ದಾನಾ ಮಳೆರಾಯ..?
ಅನೇಕ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ
ಮಳೆಯನ್ನೇ ನಂಬಿಕೊಂಡ ರೈತನಿಗೆ ಮರುಜೀವ ಕೊಟ್ಟ ಮಳೆರಾಯ..!

ಮಳೆರಾಯ ಇನ್ನೂ ಒಂದೆರಡು ಹೆಜ್ಜೆಯನ್ನ ಅಷ್ಟೇ ಇಟ್ಟಿದ್ದಾನೆ. ಆಗಲೇ ಕರಾವಳಿ ಭಾಗದಲ್ಲಿ(Coastel areas) ಅಲ್ಲೋಲ ಕಲ್ಲೋಲ ಶುರು ಆಗಿಬಿಟ್ಟಿದೆ. ಕ್ಷಣಮಾತ್ರದಲ್ಲಿ ಕಣ್ಣೇದುರೇ ಗುಡ್ಡ ಕುಸಿತಿದೆ. ನಿಂತ ನೆಲ ನಡಗುತ್ತಿದೆ. ಕರಾವಳಿ ಭಾಗ ಅಕ್ಷರಶಃ ದ್ವೀಪದ ರೂಪ ಪಡೆದುಕೊಂಡಿದೆ. ಇಷ್ಟು ದಿನ ಬರಗಾಲದಿಂದ ಕಂಗೆಟ್ಟ ಜನ, ಹುಯ್ಯೋ ಹುಯ್ಯೋ ಮಳೆರಾಯ (Rain) ಅಂತ ಜನ, ಚಿತ್ರ ವಿಚಿತ್ರ ಪೂಜೆ ಮಾಡಿದ್ದೋ ಮಾಡಿದ್ದು. ಅಷ್ಟೇ ಅಲ್ಲ ದೇವಸ್ಥಾನಗಳಲ್ಲೂ ಹೋಮ ಹವನ ಮಾಡಿ ವರುಣನ ಆಗಮನ ಬೇಗ ಆಗಲಿ ಅಂತ ಪರಿಪರಿಯಾಗಿ ಬೇಡಿಕೊಂಡರು. ಈಗ ರೈತನ(Farmers) ಮೊರೆ ಕೇಳಿ ವರುಣ ಧರೆಗೆ ಎಂಟ್ರಿ ಕೊಟ್ಟಿದ್ದಾನೆ. ಅದು ಕೂಡ ಅಂತಿಂಥ ಎಂಟ್ರಿ ಅಲ್ಲ.. ಅಬ್ಬರಿಸಿ ಬೊಬ್ಬರಿಯುತ್ತಾ ಬಂದಿದ್ದಾನೆ. ಅದರ ಎಫೆಕ್ಟ್ ಹೇಗಿದೆ ಅಂದ್ರೆ ಜೂನ್ ತಿಂಗಳ ಮೊದಲ ಮಳೆಗೆನೇ ಕರಾವಳಿ ತತ್ತರಿಸಿ ಹೋಗಿದೆ. ಈಗ ಕಣ್ಣಾಡಿಸಿದ್ದಲ್ಲೆಲ್ಲ ನೀರೋ ನೀರು. ಜನ ಹೊರಗೆ ಬರಲೂ ಆಗದೇ ಮನೆಯ ಒಳಗೂ ಇರಲು ಆಗದೇ ಪರದಾಡ್ತಿದ್ದಾರೆ.

ಇದನ್ನೂ ವೀಕ್ಷಿಸಿ:  Today Horoscope: ಈ ರಾಶಿಯವರಿಗೆ ನೀರಿನ ಸಾಂಕ್ರಾಮಿಕ ಬಾಧೆ ಕಾಡಲಿದ್ದು, ವೃತ್ತಿಯಲ್ಲಿ ಅನುಕೂಲವಿದೆ..

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more