Rain in Karnataka: ಮಳೆಯ ನೀರಲ್ಲಿ ವಾಹನ ಸವಾರರ ಪರದಾಟ..! ನಿದ್ರೆಯಲ್ಲೇ ಇದ್ದಾಗಲೇ ಸಮಾಧಿಯಾದ ಅಮಾಯಕರು..!

Rain in Karnataka: ಮಳೆಯ ನೀರಲ್ಲಿ ವಾಹನ ಸವಾರರ ಪರದಾಟ..! ನಿದ್ರೆಯಲ್ಲೇ ಇದ್ದಾಗಲೇ ಸಮಾಧಿಯಾದ ಅಮಾಯಕರು..!

Published : Jun 28, 2024, 08:49 AM IST

ಮುಂದಾಗಲಿರೋ ಅವಾಂತರದ ಸೂಚನೆ ಕೊಡ್ತಿದ್ದಾನಾ ಮಳೆರಾಯ..?
ಅನೇಕ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ
ಮಳೆಯನ್ನೇ ನಂಬಿಕೊಂಡ ರೈತನಿಗೆ ಮರುಜೀವ ಕೊಟ್ಟ ಮಳೆರಾಯ..!

ಮಳೆರಾಯ ಇನ್ನೂ ಒಂದೆರಡು ಹೆಜ್ಜೆಯನ್ನ ಅಷ್ಟೇ ಇಟ್ಟಿದ್ದಾನೆ. ಆಗಲೇ ಕರಾವಳಿ ಭಾಗದಲ್ಲಿ(Coastel areas) ಅಲ್ಲೋಲ ಕಲ್ಲೋಲ ಶುರು ಆಗಿಬಿಟ್ಟಿದೆ. ಕ್ಷಣಮಾತ್ರದಲ್ಲಿ ಕಣ್ಣೇದುರೇ ಗುಡ್ಡ ಕುಸಿತಿದೆ. ನಿಂತ ನೆಲ ನಡಗುತ್ತಿದೆ. ಕರಾವಳಿ ಭಾಗ ಅಕ್ಷರಶಃ ದ್ವೀಪದ ರೂಪ ಪಡೆದುಕೊಂಡಿದೆ. ಇಷ್ಟು ದಿನ ಬರಗಾಲದಿಂದ ಕಂಗೆಟ್ಟ ಜನ, ಹುಯ್ಯೋ ಹುಯ್ಯೋ ಮಳೆರಾಯ (Rain) ಅಂತ ಜನ, ಚಿತ್ರ ವಿಚಿತ್ರ ಪೂಜೆ ಮಾಡಿದ್ದೋ ಮಾಡಿದ್ದು. ಅಷ್ಟೇ ಅಲ್ಲ ದೇವಸ್ಥಾನಗಳಲ್ಲೂ ಹೋಮ ಹವನ ಮಾಡಿ ವರುಣನ ಆಗಮನ ಬೇಗ ಆಗಲಿ ಅಂತ ಪರಿಪರಿಯಾಗಿ ಬೇಡಿಕೊಂಡರು. ಈಗ ರೈತನ(Farmers) ಮೊರೆ ಕೇಳಿ ವರುಣ ಧರೆಗೆ ಎಂಟ್ರಿ ಕೊಟ್ಟಿದ್ದಾನೆ. ಅದು ಕೂಡ ಅಂತಿಂಥ ಎಂಟ್ರಿ ಅಲ್ಲ.. ಅಬ್ಬರಿಸಿ ಬೊಬ್ಬರಿಯುತ್ತಾ ಬಂದಿದ್ದಾನೆ. ಅದರ ಎಫೆಕ್ಟ್ ಹೇಗಿದೆ ಅಂದ್ರೆ ಜೂನ್ ತಿಂಗಳ ಮೊದಲ ಮಳೆಗೆನೇ ಕರಾವಳಿ ತತ್ತರಿಸಿ ಹೋಗಿದೆ. ಈಗ ಕಣ್ಣಾಡಿಸಿದ್ದಲ್ಲೆಲ್ಲ ನೀರೋ ನೀರು. ಜನ ಹೊರಗೆ ಬರಲೂ ಆಗದೇ ಮನೆಯ ಒಳಗೂ ಇರಲು ಆಗದೇ ಪರದಾಡ್ತಿದ್ದಾರೆ.

ಇದನ್ನೂ ವೀಕ್ಷಿಸಿ:  Today Horoscope: ಈ ರಾಶಿಯವರಿಗೆ ನೀರಿನ ಸಾಂಕ್ರಾಮಿಕ ಬಾಧೆ ಕಾಡಲಿದ್ದು, ವೃತ್ತಿಯಲ್ಲಿ ಅನುಕೂಲವಿದೆ..

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more