Rain in Karnataka: ರೌದ್ರರೂಪ ತಾಳಿದ ಸಮುದ್ರದ ಅಲೆಗಳು..! ಮಳೆಯ ಅವಾಂತರಕ್ಕೆ ಜನ ಸುಸ್ತೋ ಸುಸ್ತು..!

Rain in Karnataka: ರೌದ್ರರೂಪ ತಾಳಿದ ಸಮುದ್ರದ ಅಲೆಗಳು..! ಮಳೆಯ ಅವಾಂತರಕ್ಕೆ ಜನ ಸುಸ್ತೋ ಸುಸ್ತು..!

Published : Jul 08, 2024, 09:33 AM ISTUpdated : Jul 08, 2024, 09:34 AM IST

ಅಬ್ಬರದ ಮಳೆಯ ನಡುವೆ ಕಿರಿದಾದ ರಸ್ತೆಯಲ್ಲಿ ‘ಹೆಣ’ಗಾಟ..!
ಮಳೆಯ ಘರ್ಜನೆಗೆ ಕರಾವಳಿ ತೀರದ ಬಳಿ ಗ್ರಾಮಗಳೆಲ್ಲ ತತ್ತರ..!
ರೌದ್ರರಮಣೀಯವಾಗಿ ಕಂಗೊಳಿಸ್ತಿರೋ ಗೋಕಾಕ್ ಜಲಪಾತ..!

ಮುಂಗಾರು ಮಳೆ ಆರಂಭ ಆಗಿದ್ದೇ ಆಗಿದ್ದು. ಮಳೆಯ (Rain)ಅಬ್ಬರ ಔಟ್ ಆಫ್ ಕಂಟ್ರೋಲ್ ಆಗಿದೆ. ಒಂದೇ ಸಮನೆ ಸುರಿಯುತ್ತಿರುವ ಧಾರಾಕಾರದ ಆದ್ರಾ ಮಳೆಗೆ ಹಾಹಾಕಾರವೇ ಸೃಷ್ಟಿ ಆಗಿಬಿಟ್ಟಿದೆ. ಈ ವರುಷ ಮಳೆರಾಯ ಸರಿಯದ ಸಮಯಕ್ಕೆ ದರ್ಶನ ಕೊಟ್ಟಿದ್ದಾನೆ. ಮಳೆಯೇ ಇಲ್ಲದ ಕಂಗಾಲಾಗಿದ್ದ ಇಳೆ, ಮಳೆರಾಯನ ಸ್ಪರ್ಶದಿಂದ ಪುನೀತವಾಗಿದೆ. ಇಷ್ಟೇ ಆಗಿದ್ದರೆ ಒಂದು ಮಾತಿತ್ತು. ಆದರೆ ಕಳೆದ ಕೆಲ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿನ ಜನರ ಜೀವನವೇ ನೀರು(water) ಪಾಲಾಗಿ ಹೋದಂತಿದೆ. ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ. ಎಲ್ಲೆಲ್ಲೂ ನೀರು ತುಂಬಿಕೊಂಡಿದೆ. ನೂರಾರು ಗ್ರಾಮಗಳೇ ಜಲಸಮಾಧಿ ಆಗಿ ಬಿಟ್ಟಿದೆ. ವರುಣನ ಪ್ರಳಯಾರ್ಭಟಕ್ಕೆ ಈಗಾಗಲೇ ನೂರಾರು ಕುಟುಂಬಗಳ ಬದುಕು ಬೀದಿಗೆ ಬಿದ್ದಿದೆ. ಕಳೆದ ಕೆಲ ದಿನಗಳಿಂದ ನಿರಂತರವಾಗಿ ಮಳೆ ಸುರಿತಾನೇ ಇಲ್ಲ. ಸುರಿಯುತ್ತಿರೋ ಮಳೆ ನಿಲ್ಲೋ ಲಕ್ಷಣಗಳೇ ಇಲ್ಲ. ಈ ಮಳೆಯಿಂದಾಗಿ ಉಂಟಾಗುತ್ತಿರುವ ಅವಾಂತರ ಊಹೆಗೂ ಮೀರಿದ್ದು.

ಇದನ್ನೂ ವೀಕ್ಷಿಸಿ:  ದರ್ಶನ್ ಭೇಟಿ ಮಾಡಿದ ಕುಟುಂಬಸ್ಥರು, ಸ್ನೇಹಿತರು..!ಪೊಲೀಸ್ ಆಯುಕ್ತರಿಗೆ ವಿಜಯಲಕ್ಷ್ಮಿ ಬರೆದ ಪತ್ರದಲ್ಲೇನಿದೆ..?

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more