Rain in Karnataka: ರೌದ್ರರೂಪ ತಾಳಿದ ಸಮುದ್ರದ ಅಲೆಗಳು..! ಮಳೆಯ ಅವಾಂತರಕ್ಕೆ ಜನ ಸುಸ್ತೋ ಸುಸ್ತು..!

Rain in Karnataka: ರೌದ್ರರೂಪ ತಾಳಿದ ಸಮುದ್ರದ ಅಲೆಗಳು..! ಮಳೆಯ ಅವಾಂತರಕ್ಕೆ ಜನ ಸುಸ್ತೋ ಸುಸ್ತು..!

Published : Jul 08, 2024, 09:33 AM ISTUpdated : Jul 08, 2024, 09:34 AM IST

ಅಬ್ಬರದ ಮಳೆಯ ನಡುವೆ ಕಿರಿದಾದ ರಸ್ತೆಯಲ್ಲಿ ‘ಹೆಣ’ಗಾಟ..!
ಮಳೆಯ ಘರ್ಜನೆಗೆ ಕರಾವಳಿ ತೀರದ ಬಳಿ ಗ್ರಾಮಗಳೆಲ್ಲ ತತ್ತರ..!
ರೌದ್ರರಮಣೀಯವಾಗಿ ಕಂಗೊಳಿಸ್ತಿರೋ ಗೋಕಾಕ್ ಜಲಪಾತ..!

ಮುಂಗಾರು ಮಳೆ ಆರಂಭ ಆಗಿದ್ದೇ ಆಗಿದ್ದು. ಮಳೆಯ (Rain)ಅಬ್ಬರ ಔಟ್ ಆಫ್ ಕಂಟ್ರೋಲ್ ಆಗಿದೆ. ಒಂದೇ ಸಮನೆ ಸುರಿಯುತ್ತಿರುವ ಧಾರಾಕಾರದ ಆದ್ರಾ ಮಳೆಗೆ ಹಾಹಾಕಾರವೇ ಸೃಷ್ಟಿ ಆಗಿಬಿಟ್ಟಿದೆ. ಈ ವರುಷ ಮಳೆರಾಯ ಸರಿಯದ ಸಮಯಕ್ಕೆ ದರ್ಶನ ಕೊಟ್ಟಿದ್ದಾನೆ. ಮಳೆಯೇ ಇಲ್ಲದ ಕಂಗಾಲಾಗಿದ್ದ ಇಳೆ, ಮಳೆರಾಯನ ಸ್ಪರ್ಶದಿಂದ ಪುನೀತವಾಗಿದೆ. ಇಷ್ಟೇ ಆಗಿದ್ದರೆ ಒಂದು ಮಾತಿತ್ತು. ಆದರೆ ಕಳೆದ ಕೆಲ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿನ ಜನರ ಜೀವನವೇ ನೀರು(water) ಪಾಲಾಗಿ ಹೋದಂತಿದೆ. ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ. ಎಲ್ಲೆಲ್ಲೂ ನೀರು ತುಂಬಿಕೊಂಡಿದೆ. ನೂರಾರು ಗ್ರಾಮಗಳೇ ಜಲಸಮಾಧಿ ಆಗಿ ಬಿಟ್ಟಿದೆ. ವರುಣನ ಪ್ರಳಯಾರ್ಭಟಕ್ಕೆ ಈಗಾಗಲೇ ನೂರಾರು ಕುಟುಂಬಗಳ ಬದುಕು ಬೀದಿಗೆ ಬಿದ್ದಿದೆ. ಕಳೆದ ಕೆಲ ದಿನಗಳಿಂದ ನಿರಂತರವಾಗಿ ಮಳೆ ಸುರಿತಾನೇ ಇಲ್ಲ. ಸುರಿಯುತ್ತಿರೋ ಮಳೆ ನಿಲ್ಲೋ ಲಕ್ಷಣಗಳೇ ಇಲ್ಲ. ಈ ಮಳೆಯಿಂದಾಗಿ ಉಂಟಾಗುತ್ತಿರುವ ಅವಾಂತರ ಊಹೆಗೂ ಮೀರಿದ್ದು.

ಇದನ್ನೂ ವೀಕ್ಷಿಸಿ:  ದರ್ಶನ್ ಭೇಟಿ ಮಾಡಿದ ಕುಟುಂಬಸ್ಥರು, ಸ್ನೇಹಿತರು..!ಪೊಲೀಸ್ ಆಯುಕ್ತರಿಗೆ ವಿಜಯಲಕ್ಷ್ಮಿ ಬರೆದ ಪತ್ರದಲ್ಲೇನಿದೆ..?

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more