Rain in Karnataka: ರೌದ್ರರೂಪ ತಾಳಿದ ಸಮುದ್ರದ ಅಲೆಗಳು..! ಮಳೆಯ ಅವಾಂತರಕ್ಕೆ ಜನ ಸುಸ್ತೋ ಸುಸ್ತು..!

Rain in Karnataka: ರೌದ್ರರೂಪ ತಾಳಿದ ಸಮುದ್ರದ ಅಲೆಗಳು..! ಮಳೆಯ ಅವಾಂತರಕ್ಕೆ ಜನ ಸುಸ್ತೋ ಸುಸ್ತು..!

Published : Jul 08, 2024, 09:33 AM ISTUpdated : Jul 08, 2024, 09:34 AM IST

ಅಬ್ಬರದ ಮಳೆಯ ನಡುವೆ ಕಿರಿದಾದ ರಸ್ತೆಯಲ್ಲಿ ‘ಹೆಣ’ಗಾಟ..!
ಮಳೆಯ ಘರ್ಜನೆಗೆ ಕರಾವಳಿ ತೀರದ ಬಳಿ ಗ್ರಾಮಗಳೆಲ್ಲ ತತ್ತರ..!
ರೌದ್ರರಮಣೀಯವಾಗಿ ಕಂಗೊಳಿಸ್ತಿರೋ ಗೋಕಾಕ್ ಜಲಪಾತ..!

ಮುಂಗಾರು ಮಳೆ ಆರಂಭ ಆಗಿದ್ದೇ ಆಗಿದ್ದು. ಮಳೆಯ (Rain)ಅಬ್ಬರ ಔಟ್ ಆಫ್ ಕಂಟ್ರೋಲ್ ಆಗಿದೆ. ಒಂದೇ ಸಮನೆ ಸುರಿಯುತ್ತಿರುವ ಧಾರಾಕಾರದ ಆದ್ರಾ ಮಳೆಗೆ ಹಾಹಾಕಾರವೇ ಸೃಷ್ಟಿ ಆಗಿಬಿಟ್ಟಿದೆ. ಈ ವರುಷ ಮಳೆರಾಯ ಸರಿಯದ ಸಮಯಕ್ಕೆ ದರ್ಶನ ಕೊಟ್ಟಿದ್ದಾನೆ. ಮಳೆಯೇ ಇಲ್ಲದ ಕಂಗಾಲಾಗಿದ್ದ ಇಳೆ, ಮಳೆರಾಯನ ಸ್ಪರ್ಶದಿಂದ ಪುನೀತವಾಗಿದೆ. ಇಷ್ಟೇ ಆಗಿದ್ದರೆ ಒಂದು ಮಾತಿತ್ತು. ಆದರೆ ಕಳೆದ ಕೆಲ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿನ ಜನರ ಜೀವನವೇ ನೀರು(water) ಪಾಲಾಗಿ ಹೋದಂತಿದೆ. ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ. ಎಲ್ಲೆಲ್ಲೂ ನೀರು ತುಂಬಿಕೊಂಡಿದೆ. ನೂರಾರು ಗ್ರಾಮಗಳೇ ಜಲಸಮಾಧಿ ಆಗಿ ಬಿಟ್ಟಿದೆ. ವರುಣನ ಪ್ರಳಯಾರ್ಭಟಕ್ಕೆ ಈಗಾಗಲೇ ನೂರಾರು ಕುಟುಂಬಗಳ ಬದುಕು ಬೀದಿಗೆ ಬಿದ್ದಿದೆ. ಕಳೆದ ಕೆಲ ದಿನಗಳಿಂದ ನಿರಂತರವಾಗಿ ಮಳೆ ಸುರಿತಾನೇ ಇಲ್ಲ. ಸುರಿಯುತ್ತಿರೋ ಮಳೆ ನಿಲ್ಲೋ ಲಕ್ಷಣಗಳೇ ಇಲ್ಲ. ಈ ಮಳೆಯಿಂದಾಗಿ ಉಂಟಾಗುತ್ತಿರುವ ಅವಾಂತರ ಊಹೆಗೂ ಮೀರಿದ್ದು.

ಇದನ್ನೂ ವೀಕ್ಷಿಸಿ:  ದರ್ಶನ್ ಭೇಟಿ ಮಾಡಿದ ಕುಟುಂಬಸ್ಥರು, ಸ್ನೇಹಿತರು..!ಪೊಲೀಸ್ ಆಯುಕ್ತರಿಗೆ ವಿಜಯಲಕ್ಷ್ಮಿ ಬರೆದ ಪತ್ರದಲ್ಲೇನಿದೆ..?

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
Read more