Rain in Karnataka: ರೌದ್ರರೂಪ ತಾಳಿದ ಸಮುದ್ರದ ಅಲೆಗಳು..! ಮಳೆಯ ಅವಾಂತರಕ್ಕೆ ಜನ ಸುಸ್ತೋ ಸುಸ್ತು..!

Rain in Karnataka: ರೌದ್ರರೂಪ ತಾಳಿದ ಸಮುದ್ರದ ಅಲೆಗಳು..! ಮಳೆಯ ಅವಾಂತರಕ್ಕೆ ಜನ ಸುಸ್ತೋ ಸುಸ್ತು..!

Published : Jul 08, 2024, 09:33 AM ISTUpdated : Jul 08, 2024, 09:34 AM IST

ಅಬ್ಬರದ ಮಳೆಯ ನಡುವೆ ಕಿರಿದಾದ ರಸ್ತೆಯಲ್ಲಿ ‘ಹೆಣ’ಗಾಟ..!
ಮಳೆಯ ಘರ್ಜನೆಗೆ ಕರಾವಳಿ ತೀರದ ಬಳಿ ಗ್ರಾಮಗಳೆಲ್ಲ ತತ್ತರ..!
ರೌದ್ರರಮಣೀಯವಾಗಿ ಕಂಗೊಳಿಸ್ತಿರೋ ಗೋಕಾಕ್ ಜಲಪಾತ..!

ಮುಂಗಾರು ಮಳೆ ಆರಂಭ ಆಗಿದ್ದೇ ಆಗಿದ್ದು. ಮಳೆಯ (Rain)ಅಬ್ಬರ ಔಟ್ ಆಫ್ ಕಂಟ್ರೋಲ್ ಆಗಿದೆ. ಒಂದೇ ಸಮನೆ ಸುರಿಯುತ್ತಿರುವ ಧಾರಾಕಾರದ ಆದ್ರಾ ಮಳೆಗೆ ಹಾಹಾಕಾರವೇ ಸೃಷ್ಟಿ ಆಗಿಬಿಟ್ಟಿದೆ. ಈ ವರುಷ ಮಳೆರಾಯ ಸರಿಯದ ಸಮಯಕ್ಕೆ ದರ್ಶನ ಕೊಟ್ಟಿದ್ದಾನೆ. ಮಳೆಯೇ ಇಲ್ಲದ ಕಂಗಾಲಾಗಿದ್ದ ಇಳೆ, ಮಳೆರಾಯನ ಸ್ಪರ್ಶದಿಂದ ಪುನೀತವಾಗಿದೆ. ಇಷ್ಟೇ ಆಗಿದ್ದರೆ ಒಂದು ಮಾತಿತ್ತು. ಆದರೆ ಕಳೆದ ಕೆಲ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿನ ಜನರ ಜೀವನವೇ ನೀರು(water) ಪಾಲಾಗಿ ಹೋದಂತಿದೆ. ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ. ಎಲ್ಲೆಲ್ಲೂ ನೀರು ತುಂಬಿಕೊಂಡಿದೆ. ನೂರಾರು ಗ್ರಾಮಗಳೇ ಜಲಸಮಾಧಿ ಆಗಿ ಬಿಟ್ಟಿದೆ. ವರುಣನ ಪ್ರಳಯಾರ್ಭಟಕ್ಕೆ ಈಗಾಗಲೇ ನೂರಾರು ಕುಟುಂಬಗಳ ಬದುಕು ಬೀದಿಗೆ ಬಿದ್ದಿದೆ. ಕಳೆದ ಕೆಲ ದಿನಗಳಿಂದ ನಿರಂತರವಾಗಿ ಮಳೆ ಸುರಿತಾನೇ ಇಲ್ಲ. ಸುರಿಯುತ್ತಿರೋ ಮಳೆ ನಿಲ್ಲೋ ಲಕ್ಷಣಗಳೇ ಇಲ್ಲ. ಈ ಮಳೆಯಿಂದಾಗಿ ಉಂಟಾಗುತ್ತಿರುವ ಅವಾಂತರ ಊಹೆಗೂ ಮೀರಿದ್ದು.

ಇದನ್ನೂ ವೀಕ್ಷಿಸಿ:  ದರ್ಶನ್ ಭೇಟಿ ಮಾಡಿದ ಕುಟುಂಬಸ್ಥರು, ಸ್ನೇಹಿತರು..!ಪೊಲೀಸ್ ಆಯುಕ್ತರಿಗೆ ವಿಜಯಲಕ್ಷ್ಮಿ ಬರೆದ ಪತ್ರದಲ್ಲೇನಿದೆ..?

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more