Rain in Karnataka: ರೌದ್ರರೂಪ ತಾಳಿದ ಸಮುದ್ರದ ಅಲೆಗಳು..! ಮಳೆಯ ಅವಾಂತರಕ್ಕೆ ಜನ ಸುಸ್ತೋ ಸುಸ್ತು..!

Rain in Karnataka: ರೌದ್ರರೂಪ ತಾಳಿದ ಸಮುದ್ರದ ಅಲೆಗಳು..! ಮಳೆಯ ಅವಾಂತರಕ್ಕೆ ಜನ ಸುಸ್ತೋ ಸುಸ್ತು..!

Published : Jul 08, 2024, 09:33 AM ISTUpdated : Jul 08, 2024, 09:34 AM IST

ಅಬ್ಬರದ ಮಳೆಯ ನಡುವೆ ಕಿರಿದಾದ ರಸ್ತೆಯಲ್ಲಿ ‘ಹೆಣ’ಗಾಟ..!
ಮಳೆಯ ಘರ್ಜನೆಗೆ ಕರಾವಳಿ ತೀರದ ಬಳಿ ಗ್ರಾಮಗಳೆಲ್ಲ ತತ್ತರ..!
ರೌದ್ರರಮಣೀಯವಾಗಿ ಕಂಗೊಳಿಸ್ತಿರೋ ಗೋಕಾಕ್ ಜಲಪಾತ..!

ಮುಂಗಾರು ಮಳೆ ಆರಂಭ ಆಗಿದ್ದೇ ಆಗಿದ್ದು. ಮಳೆಯ (Rain)ಅಬ್ಬರ ಔಟ್ ಆಫ್ ಕಂಟ್ರೋಲ್ ಆಗಿದೆ. ಒಂದೇ ಸಮನೆ ಸುರಿಯುತ್ತಿರುವ ಧಾರಾಕಾರದ ಆದ್ರಾ ಮಳೆಗೆ ಹಾಹಾಕಾರವೇ ಸೃಷ್ಟಿ ಆಗಿಬಿಟ್ಟಿದೆ. ಈ ವರುಷ ಮಳೆರಾಯ ಸರಿಯದ ಸಮಯಕ್ಕೆ ದರ್ಶನ ಕೊಟ್ಟಿದ್ದಾನೆ. ಮಳೆಯೇ ಇಲ್ಲದ ಕಂಗಾಲಾಗಿದ್ದ ಇಳೆ, ಮಳೆರಾಯನ ಸ್ಪರ್ಶದಿಂದ ಪುನೀತವಾಗಿದೆ. ಇಷ್ಟೇ ಆಗಿದ್ದರೆ ಒಂದು ಮಾತಿತ್ತು. ಆದರೆ ಕಳೆದ ಕೆಲ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿನ ಜನರ ಜೀವನವೇ ನೀರು(water) ಪಾಲಾಗಿ ಹೋದಂತಿದೆ. ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ. ಎಲ್ಲೆಲ್ಲೂ ನೀರು ತುಂಬಿಕೊಂಡಿದೆ. ನೂರಾರು ಗ್ರಾಮಗಳೇ ಜಲಸಮಾಧಿ ಆಗಿ ಬಿಟ್ಟಿದೆ. ವರುಣನ ಪ್ರಳಯಾರ್ಭಟಕ್ಕೆ ಈಗಾಗಲೇ ನೂರಾರು ಕುಟುಂಬಗಳ ಬದುಕು ಬೀದಿಗೆ ಬಿದ್ದಿದೆ. ಕಳೆದ ಕೆಲ ದಿನಗಳಿಂದ ನಿರಂತರವಾಗಿ ಮಳೆ ಸುರಿತಾನೇ ಇಲ್ಲ. ಸುರಿಯುತ್ತಿರೋ ಮಳೆ ನಿಲ್ಲೋ ಲಕ್ಷಣಗಳೇ ಇಲ್ಲ. ಈ ಮಳೆಯಿಂದಾಗಿ ಉಂಟಾಗುತ್ತಿರುವ ಅವಾಂತರ ಊಹೆಗೂ ಮೀರಿದ್ದು.

ಇದನ್ನೂ ವೀಕ್ಷಿಸಿ:  ದರ್ಶನ್ ಭೇಟಿ ಮಾಡಿದ ಕುಟುಂಬಸ್ಥರು, ಸ್ನೇಹಿತರು..!ಪೊಲೀಸ್ ಆಯುಕ್ತರಿಗೆ ವಿಜಯಲಕ್ಷ್ಮಿ ಬರೆದ ಪತ್ರದಲ್ಲೇನಿದೆ..?

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more