Rain in Karnataka: ರೌದ್ರರೂಪ ತಾಳಿದ ಸಮುದ್ರದ ಅಲೆಗಳು..! ಮಳೆಯ ಅವಾಂತರಕ್ಕೆ ಜನ ಸುಸ್ತೋ ಸುಸ್ತು..!

Rain in Karnataka: ರೌದ್ರರೂಪ ತಾಳಿದ ಸಮುದ್ರದ ಅಲೆಗಳು..! ಮಳೆಯ ಅವಾಂತರಕ್ಕೆ ಜನ ಸುಸ್ತೋ ಸುಸ್ತು..!

Published : Jul 08, 2024, 09:33 AM ISTUpdated : Jul 08, 2024, 09:34 AM IST

ಅಬ್ಬರದ ಮಳೆಯ ನಡುವೆ ಕಿರಿದಾದ ರಸ್ತೆಯಲ್ಲಿ ‘ಹೆಣ’ಗಾಟ..!
ಮಳೆಯ ಘರ್ಜನೆಗೆ ಕರಾವಳಿ ತೀರದ ಬಳಿ ಗ್ರಾಮಗಳೆಲ್ಲ ತತ್ತರ..!
ರೌದ್ರರಮಣೀಯವಾಗಿ ಕಂಗೊಳಿಸ್ತಿರೋ ಗೋಕಾಕ್ ಜಲಪಾತ..!

ಮುಂಗಾರು ಮಳೆ ಆರಂಭ ಆಗಿದ್ದೇ ಆಗಿದ್ದು. ಮಳೆಯ (Rain)ಅಬ್ಬರ ಔಟ್ ಆಫ್ ಕಂಟ್ರೋಲ್ ಆಗಿದೆ. ಒಂದೇ ಸಮನೆ ಸುರಿಯುತ್ತಿರುವ ಧಾರಾಕಾರದ ಆದ್ರಾ ಮಳೆಗೆ ಹಾಹಾಕಾರವೇ ಸೃಷ್ಟಿ ಆಗಿಬಿಟ್ಟಿದೆ. ಈ ವರುಷ ಮಳೆರಾಯ ಸರಿಯದ ಸಮಯಕ್ಕೆ ದರ್ಶನ ಕೊಟ್ಟಿದ್ದಾನೆ. ಮಳೆಯೇ ಇಲ್ಲದ ಕಂಗಾಲಾಗಿದ್ದ ಇಳೆ, ಮಳೆರಾಯನ ಸ್ಪರ್ಶದಿಂದ ಪುನೀತವಾಗಿದೆ. ಇಷ್ಟೇ ಆಗಿದ್ದರೆ ಒಂದು ಮಾತಿತ್ತು. ಆದರೆ ಕಳೆದ ಕೆಲ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿನ ಜನರ ಜೀವನವೇ ನೀರು(water) ಪಾಲಾಗಿ ಹೋದಂತಿದೆ. ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ. ಎಲ್ಲೆಲ್ಲೂ ನೀರು ತುಂಬಿಕೊಂಡಿದೆ. ನೂರಾರು ಗ್ರಾಮಗಳೇ ಜಲಸಮಾಧಿ ಆಗಿ ಬಿಟ್ಟಿದೆ. ವರುಣನ ಪ್ರಳಯಾರ್ಭಟಕ್ಕೆ ಈಗಾಗಲೇ ನೂರಾರು ಕುಟುಂಬಗಳ ಬದುಕು ಬೀದಿಗೆ ಬಿದ್ದಿದೆ. ಕಳೆದ ಕೆಲ ದಿನಗಳಿಂದ ನಿರಂತರವಾಗಿ ಮಳೆ ಸುರಿತಾನೇ ಇಲ್ಲ. ಸುರಿಯುತ್ತಿರೋ ಮಳೆ ನಿಲ್ಲೋ ಲಕ್ಷಣಗಳೇ ಇಲ್ಲ. ಈ ಮಳೆಯಿಂದಾಗಿ ಉಂಟಾಗುತ್ತಿರುವ ಅವಾಂತರ ಊಹೆಗೂ ಮೀರಿದ್ದು.

ಇದನ್ನೂ ವೀಕ್ಷಿಸಿ:  ದರ್ಶನ್ ಭೇಟಿ ಮಾಡಿದ ಕುಟುಂಬಸ್ಥರು, ಸ್ನೇಹಿತರು..!ಪೊಲೀಸ್ ಆಯುಕ್ತರಿಗೆ ವಿಜಯಲಕ್ಷ್ಮಿ ಬರೆದ ಪತ್ರದಲ್ಲೇನಿದೆ..?

24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
Read more