ರಾಯಚೂರಲ್ಲಿ ಭಾರೀ ಮಳೆ: ಬಾಯಲ್ಲಿ ಮರಿ ಹಿಡಿದು ನಾಯಿ ಪರದಾಟ

ರಾಯಚೂರಲ್ಲಿ ಭಾರೀ ಮಳೆ: ಬಾಯಲ್ಲಿ ಮರಿ ಹಿಡಿದು ನಾಯಿ ಪರದಾಟ

Suvarna News   | Asianet News
Published : Oct 09, 2021, 03:31 PM IST

*  ವರುಣನ ಅಬ್ಬರದಿಂದ ಕಂಗಾಲದ ಜನತೆ
*  300ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ಮಳೆ ನೀರು
*  ಗುಡುಗು ಸಹಿತ ಭಾರೀ ಮಳೆ 
 

ರಾಯಚೂರು(ಅ.09): ರಾಯಚೂರು ನಗರದಲ್ಲಿ ನಿನ್ನೆ(ಶುಕ್ರವಾರ) ರಾತ್ರಿ ಗುಡುಗು ಸಹಿತ ಭಾರೀ ಮಳೆಯಾಗಿದೆ. ವರುಣನ ಅಬ್ಬರದಿಂದ ನಗರದ ಜನತೆ ಪಡಬಾರದ ಸಂಕಷ್ಟಗಳನ್ನ ಎದುರಿಸಿದ್ದಾರೆ. ಮಳೆಗೆ ಸಿಯಾತಲ ಬಡಾವಣೆ ಸಂಪೂರ್ಣ ಜಲಾವೃತವಾಗಿದೆ. 300ಕ್ಕೂ ಹೆಚ್ಚು ಮನೆಗಳಿಗೆ ಮಳೆ ನೀರು ನುಗ್ಗಿ ಅವಾಂತರವನ್ನೇ ಸೃಷ್ಟಿಸಿದೆ. ಮನೆಗಳಿಗೆ ನೀರು ನುಗ್ಗಿದ್ದರಿಂದ ಜನರು ಪರದಾಡಿದ್ದಾರೆ. ಇನ್ನು ಇದೇ ವೇಳೆ ಮರಿಯನ್ನ ರಕ್ಷಿಸಲು ನಾಯಿಯೊಂದು ಹರಸಾಹ ಪಟ್ಟ ಘಟನೆಯೂ ಕೂಡ ನಡೆದಿದೆ. 

Chamarajnagar ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಸಲಗಗಳ ಅಪರೂಪದ ವಿಡಿಯೋ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?