ರಾಯಚೂರಲ್ಲಿ ಭಾರೀ ಮಳೆ: ಬಾಯಲ್ಲಿ ಮರಿ ಹಿಡಿದು ನಾಯಿ ಪರದಾಟ

ರಾಯಚೂರಲ್ಲಿ ಭಾರೀ ಮಳೆ: ಬಾಯಲ್ಲಿ ಮರಿ ಹಿಡಿದು ನಾಯಿ ಪರದಾಟ

Suvarna News   | Asianet News
Published : Oct 09, 2021, 03:31 PM IST

*  ವರುಣನ ಅಬ್ಬರದಿಂದ ಕಂಗಾಲದ ಜನತೆ
*  300ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ಮಳೆ ನೀರು
*  ಗುಡುಗು ಸಹಿತ ಭಾರೀ ಮಳೆ 
 

ರಾಯಚೂರು(ಅ.09): ರಾಯಚೂರು ನಗರದಲ್ಲಿ ನಿನ್ನೆ(ಶುಕ್ರವಾರ) ರಾತ್ರಿ ಗುಡುಗು ಸಹಿತ ಭಾರೀ ಮಳೆಯಾಗಿದೆ. ವರುಣನ ಅಬ್ಬರದಿಂದ ನಗರದ ಜನತೆ ಪಡಬಾರದ ಸಂಕಷ್ಟಗಳನ್ನ ಎದುರಿಸಿದ್ದಾರೆ. ಮಳೆಗೆ ಸಿಯಾತಲ ಬಡಾವಣೆ ಸಂಪೂರ್ಣ ಜಲಾವೃತವಾಗಿದೆ. 300ಕ್ಕೂ ಹೆಚ್ಚು ಮನೆಗಳಿಗೆ ಮಳೆ ನೀರು ನುಗ್ಗಿ ಅವಾಂತರವನ್ನೇ ಸೃಷ್ಟಿಸಿದೆ. ಮನೆಗಳಿಗೆ ನೀರು ನುಗ್ಗಿದ್ದರಿಂದ ಜನರು ಪರದಾಡಿದ್ದಾರೆ. ಇನ್ನು ಇದೇ ವೇಳೆ ಮರಿಯನ್ನ ರಕ್ಷಿಸಲು ನಾಯಿಯೊಂದು ಹರಸಾಹ ಪಟ್ಟ ಘಟನೆಯೂ ಕೂಡ ನಡೆದಿದೆ. 

Chamarajnagar ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಸಲಗಗಳ ಅಪರೂಪದ ವಿಡಿಯೋ

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!