Udupi Rain: ಮಳೆ ನಿಂತರೂ ತಗ್ಗದ ನೆರೆ: ಜಾರಂದಾಯ ದೇಗುಲಕ್ಕೆ ಜಲದಿಗ್ಬಂಧನ

Udupi Rain: ಮಳೆ ನಿಂತರೂ ತಗ್ಗದ ನೆರೆ: ಜಾರಂದಾಯ ದೇಗುಲಕ್ಕೆ ಜಲದಿಗ್ಬಂಧನ

Published : Jul 08, 2023, 09:57 AM IST

ಉಡುಪಿಯಲ್ಲಿ ವರುಣ ಅಬ್ಬರಿಸಿದ್ದು, ನೆರೆ ಸೃಷ್ಟಿಯಾಗಿದೆ. ಅಲ್ಲದೇ ಕೆಲವು ಕಡೆ ಗದ್ದೆಗಳು ಮುಳುಗಡೆಯಾಗಿವೆ.
 

ಉಡುಪಿ: ಜಿಲ್ಲೆಯಲ್ಲಿ ಮಳೆ (Rain) ನಿಂತರೂ ವರುಣನ ಅವಾಂತರ ಮಾತ್ರ ಕಡಿಮೆಯಾಗಿಲ್ಲ. ಜಿಲ್ಲೆಯ ಕಾಪು(Kapu) ತಾಲೂಕಿನಲ್ಲಿ ಅತೀ ಹೆಚ್ಚು ಮಳೆಯಾಗಿದೆ. ಪಡುಬಿದ್ರೆ, ಪಡುಹಿತ್ಲು ಪ್ರದೇಶದಲ್ಲಿ ಗದ್ದೆಗಳು ಮುಳುಗಡೆಯಾಗಿವೆ. ಅಲ್ಲದೇ ಪಡುಬಿದ್ರೆ ಕಡಲ ತೀರದ ಜಾರಂದಾಯ ದೈವಸ್ಥಾನ ( Jarandaya deity) ಜಲಾವೃತವಾಗಿದೆ. ದಶಕದಲ್ಲೇ ಅತೀ ಹೆಚ್ಚು ಮಳೆಯಾಗಿದ್ದು, ಅನೇಕ ಹೊಲ, ಗದ್ದೆಗಳು ಮುಳುಗಡೆಯಾಗಿವೆ. ಮಳೆ ತಡವಾದ ಹಿನ್ನೆಲೆ ರೈತರು ಕೃಷಿಯನ್ನು ಸಹ ಮಾಡಿರಲಿಲ್ಲ. ಆದ್ರೆ ಈಗ ಮಳೆ ಹೆಚ್ಚಿಗೆಯಾಗಿ, ಗದ್ದೆಗಳು ಸಂಪೂರ್ಣವಾಗಿ ಮುಳುಗಡೆಯಾಗಿವೆ. ಹಾಗಾಗಿ ಜಿಲ್ಲಾಡಳಿತ ತಗ್ಗು ಪ್ರದೇಶಗಳಲ್ಲಿರುವ ರೈತರ ಬಗ್ಗೆ ವಿಶೇಷ ಕಾಳಜಿ ವಹಿಸಬೇಕಾಗಿದೆ.

ಇದನ್ನೂ ವೀಕ್ಷಿಸಿ:  ಕಾಣೆಯಾಗಿದ್ದ ಜೈನ ಮುನಿ ಬರ್ಬರ ಹತ್ಯೆ: ಇಬ್ಬರ ಬಂಧನ, ಸಿಗದ ಮೃತದೇಹ

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!