Udupi Rain: ಮಳೆ ನಿಂತರೂ ತಗ್ಗದ ನೆರೆ: ಜಾರಂದಾಯ ದೇಗುಲಕ್ಕೆ ಜಲದಿಗ್ಬಂಧನ

Udupi Rain: ಮಳೆ ನಿಂತರೂ ತಗ್ಗದ ನೆರೆ: ಜಾರಂದಾಯ ದೇಗುಲಕ್ಕೆ ಜಲದಿಗ್ಬಂಧನ

Published : Jul 08, 2023, 09:57 AM IST

ಉಡುಪಿಯಲ್ಲಿ ವರುಣ ಅಬ್ಬರಿಸಿದ್ದು, ನೆರೆ ಸೃಷ್ಟಿಯಾಗಿದೆ. ಅಲ್ಲದೇ ಕೆಲವು ಕಡೆ ಗದ್ದೆಗಳು ಮುಳುಗಡೆಯಾಗಿವೆ.
 

ಉಡುಪಿ: ಜಿಲ್ಲೆಯಲ್ಲಿ ಮಳೆ (Rain) ನಿಂತರೂ ವರುಣನ ಅವಾಂತರ ಮಾತ್ರ ಕಡಿಮೆಯಾಗಿಲ್ಲ. ಜಿಲ್ಲೆಯ ಕಾಪು(Kapu) ತಾಲೂಕಿನಲ್ಲಿ ಅತೀ ಹೆಚ್ಚು ಮಳೆಯಾಗಿದೆ. ಪಡುಬಿದ್ರೆ, ಪಡುಹಿತ್ಲು ಪ್ರದೇಶದಲ್ಲಿ ಗದ್ದೆಗಳು ಮುಳುಗಡೆಯಾಗಿವೆ. ಅಲ್ಲದೇ ಪಡುಬಿದ್ರೆ ಕಡಲ ತೀರದ ಜಾರಂದಾಯ ದೈವಸ್ಥಾನ ( Jarandaya deity) ಜಲಾವೃತವಾಗಿದೆ. ದಶಕದಲ್ಲೇ ಅತೀ ಹೆಚ್ಚು ಮಳೆಯಾಗಿದ್ದು, ಅನೇಕ ಹೊಲ, ಗದ್ದೆಗಳು ಮುಳುಗಡೆಯಾಗಿವೆ. ಮಳೆ ತಡವಾದ ಹಿನ್ನೆಲೆ ರೈತರು ಕೃಷಿಯನ್ನು ಸಹ ಮಾಡಿರಲಿಲ್ಲ. ಆದ್ರೆ ಈಗ ಮಳೆ ಹೆಚ್ಚಿಗೆಯಾಗಿ, ಗದ್ದೆಗಳು ಸಂಪೂರ್ಣವಾಗಿ ಮುಳುಗಡೆಯಾಗಿವೆ. ಹಾಗಾಗಿ ಜಿಲ್ಲಾಡಳಿತ ತಗ್ಗು ಪ್ರದೇಶಗಳಲ್ಲಿರುವ ರೈತರ ಬಗ್ಗೆ ವಿಶೇಷ ಕಾಳಜಿ ವಹಿಸಬೇಕಾಗಿದೆ.

ಇದನ್ನೂ ವೀಕ್ಷಿಸಿ:  ಕಾಣೆಯಾಗಿದ್ದ ಜೈನ ಮುನಿ ಬರ್ಬರ ಹತ್ಯೆ: ಇಬ್ಬರ ಬಂಧನ, ಸಿಗದ ಮೃತದೇಹ

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!