Udupi Rain: ಮಳೆ ನಿಂತರೂ ತಗ್ಗದ ನೆರೆ: ಜಾರಂದಾಯ ದೇಗುಲಕ್ಕೆ ಜಲದಿಗ್ಬಂಧನ

Udupi Rain: ಮಳೆ ನಿಂತರೂ ತಗ್ಗದ ನೆರೆ: ಜಾರಂದಾಯ ದೇಗುಲಕ್ಕೆ ಜಲದಿಗ್ಬಂಧನ

Published : Jul 08, 2023, 09:57 AM IST

ಉಡುಪಿಯಲ್ಲಿ ವರುಣ ಅಬ್ಬರಿಸಿದ್ದು, ನೆರೆ ಸೃಷ್ಟಿಯಾಗಿದೆ. ಅಲ್ಲದೇ ಕೆಲವು ಕಡೆ ಗದ್ದೆಗಳು ಮುಳುಗಡೆಯಾಗಿವೆ.
 

ಉಡುಪಿ: ಜಿಲ್ಲೆಯಲ್ಲಿ ಮಳೆ (Rain) ನಿಂತರೂ ವರುಣನ ಅವಾಂತರ ಮಾತ್ರ ಕಡಿಮೆಯಾಗಿಲ್ಲ. ಜಿಲ್ಲೆಯ ಕಾಪು(Kapu) ತಾಲೂಕಿನಲ್ಲಿ ಅತೀ ಹೆಚ್ಚು ಮಳೆಯಾಗಿದೆ. ಪಡುಬಿದ್ರೆ, ಪಡುಹಿತ್ಲು ಪ್ರದೇಶದಲ್ಲಿ ಗದ್ದೆಗಳು ಮುಳುಗಡೆಯಾಗಿವೆ. ಅಲ್ಲದೇ ಪಡುಬಿದ್ರೆ ಕಡಲ ತೀರದ ಜಾರಂದಾಯ ದೈವಸ್ಥಾನ ( Jarandaya deity) ಜಲಾವೃತವಾಗಿದೆ. ದಶಕದಲ್ಲೇ ಅತೀ ಹೆಚ್ಚು ಮಳೆಯಾಗಿದ್ದು, ಅನೇಕ ಹೊಲ, ಗದ್ದೆಗಳು ಮುಳುಗಡೆಯಾಗಿವೆ. ಮಳೆ ತಡವಾದ ಹಿನ್ನೆಲೆ ರೈತರು ಕೃಷಿಯನ್ನು ಸಹ ಮಾಡಿರಲಿಲ್ಲ. ಆದ್ರೆ ಈಗ ಮಳೆ ಹೆಚ್ಚಿಗೆಯಾಗಿ, ಗದ್ದೆಗಳು ಸಂಪೂರ್ಣವಾಗಿ ಮುಳುಗಡೆಯಾಗಿವೆ. ಹಾಗಾಗಿ ಜಿಲ್ಲಾಡಳಿತ ತಗ್ಗು ಪ್ರದೇಶಗಳಲ್ಲಿರುವ ರೈತರ ಬಗ್ಗೆ ವಿಶೇಷ ಕಾಳಜಿ ವಹಿಸಬೇಕಾಗಿದೆ.

ಇದನ್ನೂ ವೀಕ್ಷಿಸಿ:  ಕಾಣೆಯಾಗಿದ್ದ ಜೈನ ಮುನಿ ಬರ್ಬರ ಹತ್ಯೆ: ಇಬ್ಬರ ಬಂಧನ, ಸಿಗದ ಮೃತದೇಹ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?