Udupi Rain: ಮಳೆ ನಿಂತರೂ ತಗ್ಗದ ನೆರೆ: ಜಾರಂದಾಯ ದೇಗುಲಕ್ಕೆ ಜಲದಿಗ್ಬಂಧನ

Udupi Rain: ಮಳೆ ನಿಂತರೂ ತಗ್ಗದ ನೆರೆ: ಜಾರಂದಾಯ ದೇಗುಲಕ್ಕೆ ಜಲದಿಗ್ಬಂಧನ

Published : Jul 08, 2023, 09:57 AM IST

ಉಡುಪಿಯಲ್ಲಿ ವರುಣ ಅಬ್ಬರಿಸಿದ್ದು, ನೆರೆ ಸೃಷ್ಟಿಯಾಗಿದೆ. ಅಲ್ಲದೇ ಕೆಲವು ಕಡೆ ಗದ್ದೆಗಳು ಮುಳುಗಡೆಯಾಗಿವೆ.
 

ಉಡುಪಿ: ಜಿಲ್ಲೆಯಲ್ಲಿ ಮಳೆ (Rain) ನಿಂತರೂ ವರುಣನ ಅವಾಂತರ ಮಾತ್ರ ಕಡಿಮೆಯಾಗಿಲ್ಲ. ಜಿಲ್ಲೆಯ ಕಾಪು(Kapu) ತಾಲೂಕಿನಲ್ಲಿ ಅತೀ ಹೆಚ್ಚು ಮಳೆಯಾಗಿದೆ. ಪಡುಬಿದ್ರೆ, ಪಡುಹಿತ್ಲು ಪ್ರದೇಶದಲ್ಲಿ ಗದ್ದೆಗಳು ಮುಳುಗಡೆಯಾಗಿವೆ. ಅಲ್ಲದೇ ಪಡುಬಿದ್ರೆ ಕಡಲ ತೀರದ ಜಾರಂದಾಯ ದೈವಸ್ಥಾನ ( Jarandaya deity) ಜಲಾವೃತವಾಗಿದೆ. ದಶಕದಲ್ಲೇ ಅತೀ ಹೆಚ್ಚು ಮಳೆಯಾಗಿದ್ದು, ಅನೇಕ ಹೊಲ, ಗದ್ದೆಗಳು ಮುಳುಗಡೆಯಾಗಿವೆ. ಮಳೆ ತಡವಾದ ಹಿನ್ನೆಲೆ ರೈತರು ಕೃಷಿಯನ್ನು ಸಹ ಮಾಡಿರಲಿಲ್ಲ. ಆದ್ರೆ ಈಗ ಮಳೆ ಹೆಚ್ಚಿಗೆಯಾಗಿ, ಗದ್ದೆಗಳು ಸಂಪೂರ್ಣವಾಗಿ ಮುಳುಗಡೆಯಾಗಿವೆ. ಹಾಗಾಗಿ ಜಿಲ್ಲಾಡಳಿತ ತಗ್ಗು ಪ್ರದೇಶಗಳಲ್ಲಿರುವ ರೈತರ ಬಗ್ಗೆ ವಿಶೇಷ ಕಾಳಜಿ ವಹಿಸಬೇಕಾಗಿದೆ.

ಇದನ್ನೂ ವೀಕ್ಷಿಸಿ:  ಕಾಣೆಯಾಗಿದ್ದ ಜೈನ ಮುನಿ ಬರ್ಬರ ಹತ್ಯೆ: ಇಬ್ಬರ ಬಂಧನ, ಸಿಗದ ಮೃತದೇಹ

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?