ಮಂಡ್ಯ ಜಿಲ್ಲೆಯಲ್ಲಿ ಧಾರಾಕಾರ ಮಳೆ: ಮನೆಗಳಿಗೆ ನುಗ್ಗಿದ ನೀರು

ಮಂಡ್ಯ ಜಿಲ್ಲೆಯಲ್ಲಿ ಧಾರಾಕಾರ ಮಳೆ: ಮನೆಗಳಿಗೆ ನುಗ್ಗಿದ ನೀರು

Suvarna News   | Asianet News
Published : Oct 22, 2021, 11:46 AM IST

*  ನಾಗಮಂಗಲ ಟಿಬಿ ಬಡಾವಣೆಯ ಹಲವು ಮನೆಗಳಿಗೆ ನುಗ್ಗಿದ ನೀರು 
*  ಚರಂಡಿ ವ್ಯವಸ್ಥೆ ಇಲ್ಲದಿದ್ದರಿಂದ ಮನೆಗಳಿಗೆ ನೀರು ನುಗ್ಗಿದೆ
*  ಏಕಾಏಕಿ ನೀರು ನುಗ್ಗಿದ್ದರಿಂದ ಕಂಗಾಲದ ಜನ 
 

ಮಂಡ್ಯ(ಅ.22):  ಜಿಲ್ಲೆಯಲ್ಲಿ ನಿನ್ನೆ(ಗುರುವಾರ) ಕೂಡ ತಡರಾತ್ರಿ ಧಾರಾಕಾರ ಮಳೆ ಸುರಿದಿದೆ. ನಿನ್ನೆ ಸುರಿದ ಮಳೆ ಜಿಲ್ಲೆಯ ನಾಗಮಂಗಲ ಟಿಬಿ ಬಡಾವಣೆಯ ಹಲವು ಮನೆಗಳಿಗೆ ನೀರು ನುಗ್ಗಿದೆ. ಮನೆಗಳಿಗೆ ನೀರು ನುಗ್ಗಿದ್ದರಿಂದ ಜನರು ಅಕ್ಷರಶಃ ಕಂಗಾಲಾಗಿ ಹೋಗಿದ್ದಾರೆ. ಚರಂಡಿ ವ್ಯವಸ್ಥೆ ಇಲ್ಲದಿದ್ದರಿಂದ ಮನೆಗಳಿಗೆ ನೀರು ನುಗ್ಗಿದೆ. ಏಕಾಏಕಿ ನೀರು ನುಗ್ಗಿದ್ದರಿಂದ ಜನರ ಪಡಬಾರದ ಸಂಕಷ್ಟಗಳನ್ನ ಎದುರಿಸಿದ್ದಾರೆ. 

ಹಾನಗಲ್‌ ಉಪಚುನಾವಣೆ: ಕಾಂಗ್ರೆಸ್‌ಗೆ ಮುಳುವಾಗಲಿದ್ಯಾ ಬೊಮ್ಮಾಯಿ ಸ್ಟ್ರಾಟರ್ಜಿ..?

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?