ಮಂಡ್ಯ ಜಿಲ್ಲೆಯಲ್ಲಿ ಧಾರಾಕಾರ ಮಳೆ: ಮನೆಗಳಿಗೆ ನುಗ್ಗಿದ ನೀರು

ಮಂಡ್ಯ ಜಿಲ್ಲೆಯಲ್ಲಿ ಧಾರಾಕಾರ ಮಳೆ: ಮನೆಗಳಿಗೆ ನುಗ್ಗಿದ ನೀರು

Published : Oct 22, 2021, 11:46 AM IST

*  ನಾಗಮಂಗಲ ಟಿಬಿ ಬಡಾವಣೆಯ ಹಲವು ಮನೆಗಳಿಗೆ ನುಗ್ಗಿದ ನೀರು 
*  ಚರಂಡಿ ವ್ಯವಸ್ಥೆ ಇಲ್ಲದಿದ್ದರಿಂದ ಮನೆಗಳಿಗೆ ನೀರು ನುಗ್ಗಿದೆ
*  ಏಕಾಏಕಿ ನೀರು ನುಗ್ಗಿದ್ದರಿಂದ ಕಂಗಾಲದ ಜನ 
 

ಮಂಡ್ಯ(ಅ.22):  ಜಿಲ್ಲೆಯಲ್ಲಿ ನಿನ್ನೆ(ಗುರುವಾರ) ಕೂಡ ತಡರಾತ್ರಿ ಧಾರಾಕಾರ ಮಳೆ ಸುರಿದಿದೆ. ನಿನ್ನೆ ಸುರಿದ ಮಳೆ ಜಿಲ್ಲೆಯ ನಾಗಮಂಗಲ ಟಿಬಿ ಬಡಾವಣೆಯ ಹಲವು ಮನೆಗಳಿಗೆ ನೀರು ನುಗ್ಗಿದೆ. ಮನೆಗಳಿಗೆ ನೀರು ನುಗ್ಗಿದ್ದರಿಂದ ಜನರು ಅಕ್ಷರಶಃ ಕಂಗಾಲಾಗಿ ಹೋಗಿದ್ದಾರೆ. ಚರಂಡಿ ವ್ಯವಸ್ಥೆ ಇಲ್ಲದಿದ್ದರಿಂದ ಮನೆಗಳಿಗೆ ನೀರು ನುಗ್ಗಿದೆ. ಏಕಾಏಕಿ ನೀರು ನುಗ್ಗಿದ್ದರಿಂದ ಜನರ ಪಡಬಾರದ ಸಂಕಷ್ಟಗಳನ್ನ ಎದುರಿಸಿದ್ದಾರೆ. 

ಹಾನಗಲ್‌ ಉಪಚುನಾವಣೆ: ಕಾಂಗ್ರೆಸ್‌ಗೆ ಮುಳುವಾಗಲಿದ್ಯಾ ಬೊಮ್ಮಾಯಿ ಸ್ಟ್ರಾಟರ್ಜಿ..?

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!