ಮಂಡ್ಯ ಜಿಲ್ಲೆಯಲ್ಲಿ ಧಾರಾಕಾರ ಮಳೆ: ಮನೆಗಳಿಗೆ ನುಗ್ಗಿದ ನೀರು

ಮಂಡ್ಯ ಜಿಲ್ಲೆಯಲ್ಲಿ ಧಾರಾಕಾರ ಮಳೆ: ಮನೆಗಳಿಗೆ ನುಗ್ಗಿದ ನೀರು

Suvarna News   | Asianet News
Published : Oct 22, 2021, 11:46 AM IST

*  ನಾಗಮಂಗಲ ಟಿಬಿ ಬಡಾವಣೆಯ ಹಲವು ಮನೆಗಳಿಗೆ ನುಗ್ಗಿದ ನೀರು 
*  ಚರಂಡಿ ವ್ಯವಸ್ಥೆ ಇಲ್ಲದಿದ್ದರಿಂದ ಮನೆಗಳಿಗೆ ನೀರು ನುಗ್ಗಿದೆ
*  ಏಕಾಏಕಿ ನೀರು ನುಗ್ಗಿದ್ದರಿಂದ ಕಂಗಾಲದ ಜನ 
 

ಮಂಡ್ಯ(ಅ.22):  ಜಿಲ್ಲೆಯಲ್ಲಿ ನಿನ್ನೆ(ಗುರುವಾರ) ಕೂಡ ತಡರಾತ್ರಿ ಧಾರಾಕಾರ ಮಳೆ ಸುರಿದಿದೆ. ನಿನ್ನೆ ಸುರಿದ ಮಳೆ ಜಿಲ್ಲೆಯ ನಾಗಮಂಗಲ ಟಿಬಿ ಬಡಾವಣೆಯ ಹಲವು ಮನೆಗಳಿಗೆ ನೀರು ನುಗ್ಗಿದೆ. ಮನೆಗಳಿಗೆ ನೀರು ನುಗ್ಗಿದ್ದರಿಂದ ಜನರು ಅಕ್ಷರಶಃ ಕಂಗಾಲಾಗಿ ಹೋಗಿದ್ದಾರೆ. ಚರಂಡಿ ವ್ಯವಸ್ಥೆ ಇಲ್ಲದಿದ್ದರಿಂದ ಮನೆಗಳಿಗೆ ನೀರು ನುಗ್ಗಿದೆ. ಏಕಾಏಕಿ ನೀರು ನುಗ್ಗಿದ್ದರಿಂದ ಜನರ ಪಡಬಾರದ ಸಂಕಷ್ಟಗಳನ್ನ ಎದುರಿಸಿದ್ದಾರೆ. 

ಹಾನಗಲ್‌ ಉಪಚುನಾವಣೆ: ಕಾಂಗ್ರೆಸ್‌ಗೆ ಮುಳುವಾಗಲಿದ್ಯಾ ಬೊಮ್ಮಾಯಿ ಸ್ಟ್ರಾಟರ್ಜಿ..?

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!