ಕಲಬುರಗಿಯಲ್ಲಿ ಭಾರೀ ಮಳೆ, ಹಳ್ಳದಲ್ಲಿ ಕೊಚ್ಚಿ ಹೋದ ಮಹಿಳೆ, ಮುಂದುವರೆದ ಶೋಧ ಕಾರ್ಯ

ಕಲಬುರಗಿಯಲ್ಲಿ ಭಾರೀ ಮಳೆ, ಹಳ್ಳದಲ್ಲಿ ಕೊಚ್ಚಿ ಹೋದ ಮಹಿಳೆ, ಮುಂದುವರೆದ ಶೋಧ ಕಾರ್ಯ

Published : Jul 31, 2022, 11:30 AM ISTUpdated : Jul 31, 2022, 11:32 AM IST

ಅದು ಅಂತಹ ಭಾರಿ ಮಳೆಯೇನೂ ಆಗಿರಲಿಲ್ಲ, ಎಂದಿಗಿಂತ ತುಸು ಬಿರುಸಿನಿಂದ ಸುರಿದಿತ್ತು, ಅಷ್ಟಕ್ಕೆ ಕಲಬುರಗಿ ಮಹಾ ನಗರ ಮುಳುಗಿತ್ತು. ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ತೀರ್ಥ ಗ್ರಾಮದ ಹೊರವಲಯದಲ್ಲಿರುವ ಹಳ್ಳದಲ್ಲಿ ಶ್ರೀದೇವಿ ಎನ್ನುವ ಮಹಿಳೆಯೊಬ್ಬರು ಕೊಚ್ಚಿ ಹೋಗಿದ್ದಾರೆ.

ಅದು ಅಂತಹ ಭಾರಿ ಮಳೆಯೇನೂ ಆಗಿರಲಿಲ್ಲ, ಎಂದಿಗಿಂತ ತುಸು ಬಿರುಸಿನಿಂದ ಸುರಿದಿತ್ತು, ಅಷ್ಟಕ್ಕೆ ಕಲಬುರಗಿ ಮಹಾ ನಗರ ಮುಳುಗಿತ್ತು. ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ತೀರ್ಥ ಗ್ರಾಮದ ಹೊರವಲಯದಲ್ಲಿರುವ ಹಳ್ಳದಲ್ಲಿ ಶ್ರೀದೇವಿ ಎನ್ನುವ ಮಹಿಳೆಯೊಬ್ಬರು ಕೊಚ್ಚಿ ಹೋಗಿದ್ದಾರೆ. ಶೋಧ ಕಾರ್ಯ ಮುಂದುವರೆದಿದೆ. 

ರಸ್ತೆಗಳ ಇಕ್ಕೆಲಗಳಲ್ಲಿ ನೀರು ಅದೆಷ್ಟುಸೇರಿತ್ತೆಂದರೆ ಅಕ್ಕಪಕ್ಕದ ಮನೆಗಳ ಅಂಗಳಕ್ಕೂ ಈ ನೀರು ನುಗ್ಗಿ ತೊಂದರೆ ನೀಡಿತ್ತು. ಜಿಲ್ಲಾ ಕೋರ್ಟ್ ರಸ್ತೆಯ ಐಸಿಐಸಿಐ ಬ್ಯಾಂಕ್‌ ಬಳಿಯಂತೂ 3 ಅಡಿಗೂ ಹೆಚ್ಚು ನೀರು ಶೇಖರಗೊಂಡು ವಾಹನ ಸವಾರರು ಪರದಾಡುವಂತಾಯ್ತು. ಇನ್ನು ಬ್ರಹ್ಮಪೂರದ ಹಳೆಯ ರಾಮ ಮಂದಿರ ಮುಂದಿನ ರಸ್ತೆಯಂತೂ ಮಳೆ ನೀರಲ್ಲಿ ಸಂಪೂರ್ಣ ಮುಳುಗಿ ಹೋಗಿತ್ತು.

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
Read more