ಕಲಬುರಗಿಯಲ್ಲಿ ಭಾರೀ ಮಳೆ, ಹಳ್ಳದಲ್ಲಿ ಕೊಚ್ಚಿ ಹೋದ ಮಹಿಳೆ, ಮುಂದುವರೆದ ಶೋಧ ಕಾರ್ಯ

ಕಲಬುರಗಿಯಲ್ಲಿ ಭಾರೀ ಮಳೆ, ಹಳ್ಳದಲ್ಲಿ ಕೊಚ್ಚಿ ಹೋದ ಮಹಿಳೆ, ಮುಂದುವರೆದ ಶೋಧ ಕಾರ್ಯ

Published : Jul 31, 2022, 11:30 AM ISTUpdated : Jul 31, 2022, 11:32 AM IST

ಅದು ಅಂತಹ ಭಾರಿ ಮಳೆಯೇನೂ ಆಗಿರಲಿಲ್ಲ, ಎಂದಿಗಿಂತ ತುಸು ಬಿರುಸಿನಿಂದ ಸುರಿದಿತ್ತು, ಅಷ್ಟಕ್ಕೆ ಕಲಬುರಗಿ ಮಹಾ ನಗರ ಮುಳುಗಿತ್ತು. ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ತೀರ್ಥ ಗ್ರಾಮದ ಹೊರವಲಯದಲ್ಲಿರುವ ಹಳ್ಳದಲ್ಲಿ ಶ್ರೀದೇವಿ ಎನ್ನುವ ಮಹಿಳೆಯೊಬ್ಬರು ಕೊಚ್ಚಿ ಹೋಗಿದ್ದಾರೆ.

ಅದು ಅಂತಹ ಭಾರಿ ಮಳೆಯೇನೂ ಆಗಿರಲಿಲ್ಲ, ಎಂದಿಗಿಂತ ತುಸು ಬಿರುಸಿನಿಂದ ಸುರಿದಿತ್ತು, ಅಷ್ಟಕ್ಕೆ ಕಲಬುರಗಿ ಮಹಾ ನಗರ ಮುಳುಗಿತ್ತು. ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ತೀರ್ಥ ಗ್ರಾಮದ ಹೊರವಲಯದಲ್ಲಿರುವ ಹಳ್ಳದಲ್ಲಿ ಶ್ರೀದೇವಿ ಎನ್ನುವ ಮಹಿಳೆಯೊಬ್ಬರು ಕೊಚ್ಚಿ ಹೋಗಿದ್ದಾರೆ. ಶೋಧ ಕಾರ್ಯ ಮುಂದುವರೆದಿದೆ. 

ರಸ್ತೆಗಳ ಇಕ್ಕೆಲಗಳಲ್ಲಿ ನೀರು ಅದೆಷ್ಟುಸೇರಿತ್ತೆಂದರೆ ಅಕ್ಕಪಕ್ಕದ ಮನೆಗಳ ಅಂಗಳಕ್ಕೂ ಈ ನೀರು ನುಗ್ಗಿ ತೊಂದರೆ ನೀಡಿತ್ತು. ಜಿಲ್ಲಾ ಕೋರ್ಟ್ ರಸ್ತೆಯ ಐಸಿಐಸಿಐ ಬ್ಯಾಂಕ್‌ ಬಳಿಯಂತೂ 3 ಅಡಿಗೂ ಹೆಚ್ಚು ನೀರು ಶೇಖರಗೊಂಡು ವಾಹನ ಸವಾರರು ಪರದಾಡುವಂತಾಯ್ತು. ಇನ್ನು ಬ್ರಹ್ಮಪೂರದ ಹಳೆಯ ರಾಮ ಮಂದಿರ ಮುಂದಿನ ರಸ್ತೆಯಂತೂ ಮಳೆ ನೀರಲ್ಲಿ ಸಂಪೂರ್ಣ ಮುಳುಗಿ ಹೋಗಿತ್ತು.

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more