ಕಲಬುರಗಿಯಲ್ಲಿ ಭಾರೀ ಮಳೆ, ಹಳ್ಳದಲ್ಲಿ ಕೊಚ್ಚಿ ಹೋದ ಮಹಿಳೆ, ಮುಂದುವರೆದ ಶೋಧ ಕಾರ್ಯ

ಕಲಬುರಗಿಯಲ್ಲಿ ಭಾರೀ ಮಳೆ, ಹಳ್ಳದಲ್ಲಿ ಕೊಚ್ಚಿ ಹೋದ ಮಹಿಳೆ, ಮುಂದುವರೆದ ಶೋಧ ಕಾರ್ಯ

Published : Jul 31, 2022, 11:30 AM ISTUpdated : Jul 31, 2022, 11:32 AM IST

ಅದು ಅಂತಹ ಭಾರಿ ಮಳೆಯೇನೂ ಆಗಿರಲಿಲ್ಲ, ಎಂದಿಗಿಂತ ತುಸು ಬಿರುಸಿನಿಂದ ಸುರಿದಿತ್ತು, ಅಷ್ಟಕ್ಕೆ ಕಲಬುರಗಿ ಮಹಾ ನಗರ ಮುಳುಗಿತ್ತು. ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ತೀರ್ಥ ಗ್ರಾಮದ ಹೊರವಲಯದಲ್ಲಿರುವ ಹಳ್ಳದಲ್ಲಿ ಶ್ರೀದೇವಿ ಎನ್ನುವ ಮಹಿಳೆಯೊಬ್ಬರು ಕೊಚ್ಚಿ ಹೋಗಿದ್ದಾರೆ.

ಅದು ಅಂತಹ ಭಾರಿ ಮಳೆಯೇನೂ ಆಗಿರಲಿಲ್ಲ, ಎಂದಿಗಿಂತ ತುಸು ಬಿರುಸಿನಿಂದ ಸುರಿದಿತ್ತು, ಅಷ್ಟಕ್ಕೆ ಕಲಬುರಗಿ ಮಹಾ ನಗರ ಮುಳುಗಿತ್ತು. ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ತೀರ್ಥ ಗ್ರಾಮದ ಹೊರವಲಯದಲ್ಲಿರುವ ಹಳ್ಳದಲ್ಲಿ ಶ್ರೀದೇವಿ ಎನ್ನುವ ಮಹಿಳೆಯೊಬ್ಬರು ಕೊಚ್ಚಿ ಹೋಗಿದ್ದಾರೆ. ಶೋಧ ಕಾರ್ಯ ಮುಂದುವರೆದಿದೆ. 

ರಸ್ತೆಗಳ ಇಕ್ಕೆಲಗಳಲ್ಲಿ ನೀರು ಅದೆಷ್ಟುಸೇರಿತ್ತೆಂದರೆ ಅಕ್ಕಪಕ್ಕದ ಮನೆಗಳ ಅಂಗಳಕ್ಕೂ ಈ ನೀರು ನುಗ್ಗಿ ತೊಂದರೆ ನೀಡಿತ್ತು. ಜಿಲ್ಲಾ ಕೋರ್ಟ್ ರಸ್ತೆಯ ಐಸಿಐಸಿಐ ಬ್ಯಾಂಕ್‌ ಬಳಿಯಂತೂ 3 ಅಡಿಗೂ ಹೆಚ್ಚು ನೀರು ಶೇಖರಗೊಂಡು ವಾಹನ ಸವಾರರು ಪರದಾಡುವಂತಾಯ್ತು. ಇನ್ನು ಬ್ರಹ್ಮಪೂರದ ಹಳೆಯ ರಾಮ ಮಂದಿರ ಮುಂದಿನ ರಸ್ತೆಯಂತೂ ಮಳೆ ನೀರಲ್ಲಿ ಸಂಪೂರ್ಣ ಮುಳುಗಿ ಹೋಗಿತ್ತು.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more