ಕಾಪುನಲ್ಲಿ ಕಡಲ್ಕೊರೆತ: ರೆಸಾರ್ಟ್‌ಗೆ ತಡೆಗೋಡೆ,  ಬಡವರ ಮನೆಗಳಿಗಿಲ್ಲ ರಕ್ಷಣೆ..!

ಕಾಪುನಲ್ಲಿ ಕಡಲ್ಕೊರೆತ: ರೆಸಾರ್ಟ್‌ಗೆ ತಡೆಗೋಡೆ, ಬಡವರ ಮನೆಗಳಿಗಿಲ್ಲ ರಕ್ಷಣೆ..!

Published : Jul 13, 2022, 11:25 AM IST

ಕಾಪು ಮುಳೂರಿನಲ್ಲಿ ಕಡಲ ಅಬ್ಬರ ಹೆಚ್ಚಾಗಿದೆ. ಕಡಲ ತೀರದ ಮನೆಗಳು ಕೊಚ್ಚಿ ಹೋಗುವ ಭೀತಿಯಲ್ಲಿದೆ. ತೀರ ಪ್ರದೇಶದಲ್ಲಿ ತಡೆಗೋಡೆ ಕಟ್ಟಲು ನಿವಾಸಿಗಳು ಮನವಿ ಮಾಡಿದ್ದಾರೆ. 

ಉಡುಪಿ (ಜು. 13): ಇಲ್ಲಿನ ಕಾಪು ಮುಳೂರಿನಲ್ಲಿ ಕಡಲ ಅಬ್ಬರ ಹೆಚ್ಚಾಗಿದೆ. ಕಡಲ ತೀರದ ಮನೆಗಳು ಕೊಚ್ಚಿ ಹೋಗುವ ಭೀತಿಯಲ್ಲಿದೆ. ತೀರ ಪ್ರದೇಶದಲ್ಲಿ ತಡೆಗೋಡೆ ಕಟ್ಟಲು ನಿವಾಸಿಗಳು ಮನವಿ ಮಾಡಿದ್ದಾರೆ. ಜನರ ಸಂಕಷ್ಟಕ್ಕೆ ಸ್ಥಳೀಯ ಆಡಳಿತ ಕಿವಿಗೊಡುತ್ತಿಲ್ಲ. ಬಡವರ ಬದಲು ರೆಸಾರ್ಟ್ ಮಾಲಿಕರ ಬೆನ್ನಿಗೆ ನಿಂತಿದ್ದಾರೆ. ರೆಸಾರ್ಟ್ ಗಳ ಬಳಿ ತಡೆಗೋಡೆ ನಿರ್ಮಿಸಿದ್ದಾರೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more