ಕಾಪುನಲ್ಲಿ ಕಡಲ್ಕೊರೆತ: ರೆಸಾರ್ಟ್‌ಗೆ ತಡೆಗೋಡೆ,  ಬಡವರ ಮನೆಗಳಿಗಿಲ್ಲ ರಕ್ಷಣೆ..!

ಕಾಪುನಲ್ಲಿ ಕಡಲ್ಕೊರೆತ: ರೆಸಾರ್ಟ್‌ಗೆ ತಡೆಗೋಡೆ, ಬಡವರ ಮನೆಗಳಿಗಿಲ್ಲ ರಕ್ಷಣೆ..!

Published : Jul 13, 2022, 11:25 AM IST

ಕಾಪು ಮುಳೂರಿನಲ್ಲಿ ಕಡಲ ಅಬ್ಬರ ಹೆಚ್ಚಾಗಿದೆ. ಕಡಲ ತೀರದ ಮನೆಗಳು ಕೊಚ್ಚಿ ಹೋಗುವ ಭೀತಿಯಲ್ಲಿದೆ. ತೀರ ಪ್ರದೇಶದಲ್ಲಿ ತಡೆಗೋಡೆ ಕಟ್ಟಲು ನಿವಾಸಿಗಳು ಮನವಿ ಮಾಡಿದ್ದಾರೆ. 

ಉಡುಪಿ (ಜು. 13): ಇಲ್ಲಿನ ಕಾಪು ಮುಳೂರಿನಲ್ಲಿ ಕಡಲ ಅಬ್ಬರ ಹೆಚ್ಚಾಗಿದೆ. ಕಡಲ ತೀರದ ಮನೆಗಳು ಕೊಚ್ಚಿ ಹೋಗುವ ಭೀತಿಯಲ್ಲಿದೆ. ತೀರ ಪ್ರದೇಶದಲ್ಲಿ ತಡೆಗೋಡೆ ಕಟ್ಟಲು ನಿವಾಸಿಗಳು ಮನವಿ ಮಾಡಿದ್ದಾರೆ. ಜನರ ಸಂಕಷ್ಟಕ್ಕೆ ಸ್ಥಳೀಯ ಆಡಳಿತ ಕಿವಿಗೊಡುತ್ತಿಲ್ಲ. ಬಡವರ ಬದಲು ರೆಸಾರ್ಟ್ ಮಾಲಿಕರ ಬೆನ್ನಿಗೆ ನಿಂತಿದ್ದಾರೆ. ರೆಸಾರ್ಟ್ ಗಳ ಬಳಿ ತಡೆಗೋಡೆ ನಿರ್ಮಿಸಿದ್ದಾರೆ. 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more