ಕಾರವಾರ: ಅರಗ ಹೆದ್ದಾರಿಯಲ್ಲಿ ಕೃತಕ ನೆರೆ, ಮನೆಗಳೊಳಗೆ ಕೆರೆ!

ಕಾರವಾರ: ಅರಗ ಹೆದ್ದಾರಿಯಲ್ಲಿ ಕೃತಕ ನೆರೆ, ಮನೆಗಳೊಳಗೆ ಕೆರೆ!

Published : Jul 07, 2022, 12:28 PM ISTUpdated : Jul 07, 2022, 12:32 PM IST

ಕಾರವಾರ (Karwar) ಅರಗದ ರಾಷ್ಟ್ರೀಯ ಹೆದ್ದಾರಿಯಲ್ಲಿ (National Highway) ಕೃತಕ ನೆರೆ! ನೀರು ಹರಿಯುವ ಜಾಗದಲ್ಲಿ ನೆಟ್ ಅಳವಡಿಸಿದ್ದರಿಂದ, ನೆಟ್‌ನಲ್ಲಿ ಕಸ ಸಿಲುಕಿ ನೀರು ಹರಿದು ಹೋಗಲು ಸಾಧ್ಯವಾಗದೇ, ಜನವಸತಿ ಪ್ರದೇಶಗಳಿಗೆ ನೀರು ನುಗ್ಗಿದೆ. 

ಕಾರವಾರ (Karwar) ಅರಗದ ರಾಷ್ಟ್ರೀಯ ಹೆದ್ದಾರಿಯಲ್ಲಿ (National Highway) ಕೃತಕ ನೆರೆ! ನೀರು ಹರಿಯುವ ಜಾಗದಲ್ಲಿ ನೆಟ್ ಅಳವಡಿಸಿದ್ದರಿಂದ, ನೆಟ್‌ನಲ್ಲಿ ಕಸ ಸಿಲುಕಿ ನೀರು ಹರಿದು ಹೋಗಲು ಸಾಧ್ಯವಾಗದೇ, ಜನವಸತಿ ಪ್ರದೇಶಗಳಿಗೆ ನೀರು ನುಗ್ಗಿದೆ. 

ಕಾರವಾರ, ಸಿದ್ಧಾಪುರ, ಕುಮಟಾ, ಭಟ್ಕಳಗಳಲ್ಲಿ ಸಂಜೆಯಿಂದ ಭಾರಿ ಮಳೆಯಾಗುತ್ತಿದೆ. ಉಳಿದೆಡೆ ಮಳೆ ಇಳಿಮುಖವಾಗಿದೆ. ಗಂಗಾವಳಿ ನದಿಯಲ್ಲಿ ಅಪಾಯದಲ್ಲಿ ಸಿಲುಕಿದ್ದ ಬೋಟ್‌ನಿಂದ ಐವರನ್ನು ರಕ್ಷಿಸಲಾಗಿದೆ.

ಯಲ್ಲಾಪುರದಲ್ಲಿ ಭಾರಿ ಮಳೆಗೆ ಶಾಲಾ ಆವರಣ ಗೋಡೆ ಕುಸಿದಿದೆ. ಯಲ್ಲಾಪುರ ಹಾಗೂ ಸಿದ್ಧಾಪುರದಲ್ಲಿ ಮಳೆ ಮುಂದುವರಿದಲ್ಲಿ ಗಂಗಾವಳಿ ಹಾಗೂ ಅಘನಾಶಿನಿ ನದಿಯಲ್ಲಿ ನೀರಿನ ಮಟ್ಟಏರಲಿದೆ. ಕಾರವಾರ, ಅಂಕೋಲಾದಲ್ಲಿ ಅಪಾಯದ ಮಟ್ಟದಲ್ಲಿದ್ದ ನದಿಗಳಲ್ಲಿ ನೀರು ಕಡಿಮೆಯಾಗಿದೆ. ಜಲಾವೃತವಾಗಿದ್ದ ಪ್ರದೇಶದಲ್ಲಿ ನೀರು ಇಳಿದಿದೆ. ಜನಜೀವನ ಸಹಜ ಸ್ಥಿತಿಯತ್ತ ಮರಳುತ್ತಿದೆ. ಆದರೆ ಸುರಕ್ಷತಾ ದೃಷ್ಟಿಯಿಂದ ಗುರುವಾರವೂ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ.

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more