ಕಾರವಾರ: ಅರಗ ಹೆದ್ದಾರಿಯಲ್ಲಿ ಕೃತಕ ನೆರೆ, ಮನೆಗಳೊಳಗೆ ಕೆರೆ!

ಕಾರವಾರ: ಅರಗ ಹೆದ್ದಾರಿಯಲ್ಲಿ ಕೃತಕ ನೆರೆ, ಮನೆಗಳೊಳಗೆ ಕೆರೆ!

Published : Jul 07, 2022, 12:28 PM ISTUpdated : Jul 07, 2022, 12:32 PM IST

ಕಾರವಾರ (Karwar) ಅರಗದ ರಾಷ್ಟ್ರೀಯ ಹೆದ್ದಾರಿಯಲ್ಲಿ (National Highway) ಕೃತಕ ನೆರೆ! ನೀರು ಹರಿಯುವ ಜಾಗದಲ್ಲಿ ನೆಟ್ ಅಳವಡಿಸಿದ್ದರಿಂದ, ನೆಟ್‌ನಲ್ಲಿ ಕಸ ಸಿಲುಕಿ ನೀರು ಹರಿದು ಹೋಗಲು ಸಾಧ್ಯವಾಗದೇ, ಜನವಸತಿ ಪ್ರದೇಶಗಳಿಗೆ ನೀರು ನುಗ್ಗಿದೆ. 

ಕಾರವಾರ (Karwar) ಅರಗದ ರಾಷ್ಟ್ರೀಯ ಹೆದ್ದಾರಿಯಲ್ಲಿ (National Highway) ಕೃತಕ ನೆರೆ! ನೀರು ಹರಿಯುವ ಜಾಗದಲ್ಲಿ ನೆಟ್ ಅಳವಡಿಸಿದ್ದರಿಂದ, ನೆಟ್‌ನಲ್ಲಿ ಕಸ ಸಿಲುಕಿ ನೀರು ಹರಿದು ಹೋಗಲು ಸಾಧ್ಯವಾಗದೇ, ಜನವಸತಿ ಪ್ರದೇಶಗಳಿಗೆ ನೀರು ನುಗ್ಗಿದೆ. 

ಕಾರವಾರ, ಸಿದ್ಧಾಪುರ, ಕುಮಟಾ, ಭಟ್ಕಳಗಳಲ್ಲಿ ಸಂಜೆಯಿಂದ ಭಾರಿ ಮಳೆಯಾಗುತ್ತಿದೆ. ಉಳಿದೆಡೆ ಮಳೆ ಇಳಿಮುಖವಾಗಿದೆ. ಗಂಗಾವಳಿ ನದಿಯಲ್ಲಿ ಅಪಾಯದಲ್ಲಿ ಸಿಲುಕಿದ್ದ ಬೋಟ್‌ನಿಂದ ಐವರನ್ನು ರಕ್ಷಿಸಲಾಗಿದೆ.

ಯಲ್ಲಾಪುರದಲ್ಲಿ ಭಾರಿ ಮಳೆಗೆ ಶಾಲಾ ಆವರಣ ಗೋಡೆ ಕುಸಿದಿದೆ. ಯಲ್ಲಾಪುರ ಹಾಗೂ ಸಿದ್ಧಾಪುರದಲ್ಲಿ ಮಳೆ ಮುಂದುವರಿದಲ್ಲಿ ಗಂಗಾವಳಿ ಹಾಗೂ ಅಘನಾಶಿನಿ ನದಿಯಲ್ಲಿ ನೀರಿನ ಮಟ್ಟಏರಲಿದೆ. ಕಾರವಾರ, ಅಂಕೋಲಾದಲ್ಲಿ ಅಪಾಯದ ಮಟ್ಟದಲ್ಲಿದ್ದ ನದಿಗಳಲ್ಲಿ ನೀರು ಕಡಿಮೆಯಾಗಿದೆ. ಜಲಾವೃತವಾಗಿದ್ದ ಪ್ರದೇಶದಲ್ಲಿ ನೀರು ಇಳಿದಿದೆ. ಜನಜೀವನ ಸಹಜ ಸ್ಥಿತಿಯತ್ತ ಮರಳುತ್ತಿದೆ. ಆದರೆ ಸುರಕ್ಷತಾ ದೃಷ್ಟಿಯಿಂದ ಗುರುವಾರವೂ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more