ಕಾರವಾರ: ಅರಗ ಹೆದ್ದಾರಿಯಲ್ಲಿ ಕೃತಕ ನೆರೆ, ಮನೆಗಳೊಳಗೆ ಕೆರೆ!

ಕಾರವಾರ: ಅರಗ ಹೆದ್ದಾರಿಯಲ್ಲಿ ಕೃತಕ ನೆರೆ, ಮನೆಗಳೊಳಗೆ ಕೆರೆ!

Published : Jul 07, 2022, 12:28 PM ISTUpdated : Jul 07, 2022, 12:32 PM IST

ಕಾರವಾರ (Karwar) ಅರಗದ ರಾಷ್ಟ್ರೀಯ ಹೆದ್ದಾರಿಯಲ್ಲಿ (National Highway) ಕೃತಕ ನೆರೆ! ನೀರು ಹರಿಯುವ ಜಾಗದಲ್ಲಿ ನೆಟ್ ಅಳವಡಿಸಿದ್ದರಿಂದ, ನೆಟ್‌ನಲ್ಲಿ ಕಸ ಸಿಲುಕಿ ನೀರು ಹರಿದು ಹೋಗಲು ಸಾಧ್ಯವಾಗದೇ, ಜನವಸತಿ ಪ್ರದೇಶಗಳಿಗೆ ನೀರು ನುಗ್ಗಿದೆ. 

ಕಾರವಾರ (Karwar) ಅರಗದ ರಾಷ್ಟ್ರೀಯ ಹೆದ್ದಾರಿಯಲ್ಲಿ (National Highway) ಕೃತಕ ನೆರೆ! ನೀರು ಹರಿಯುವ ಜಾಗದಲ್ಲಿ ನೆಟ್ ಅಳವಡಿಸಿದ್ದರಿಂದ, ನೆಟ್‌ನಲ್ಲಿ ಕಸ ಸಿಲುಕಿ ನೀರು ಹರಿದು ಹೋಗಲು ಸಾಧ್ಯವಾಗದೇ, ಜನವಸತಿ ಪ್ರದೇಶಗಳಿಗೆ ನೀರು ನುಗ್ಗಿದೆ. 

ಕಾರವಾರ, ಸಿದ್ಧಾಪುರ, ಕುಮಟಾ, ಭಟ್ಕಳಗಳಲ್ಲಿ ಸಂಜೆಯಿಂದ ಭಾರಿ ಮಳೆಯಾಗುತ್ತಿದೆ. ಉಳಿದೆಡೆ ಮಳೆ ಇಳಿಮುಖವಾಗಿದೆ. ಗಂಗಾವಳಿ ನದಿಯಲ್ಲಿ ಅಪಾಯದಲ್ಲಿ ಸಿಲುಕಿದ್ದ ಬೋಟ್‌ನಿಂದ ಐವರನ್ನು ರಕ್ಷಿಸಲಾಗಿದೆ.

ಯಲ್ಲಾಪುರದಲ್ಲಿ ಭಾರಿ ಮಳೆಗೆ ಶಾಲಾ ಆವರಣ ಗೋಡೆ ಕುಸಿದಿದೆ. ಯಲ್ಲಾಪುರ ಹಾಗೂ ಸಿದ್ಧಾಪುರದಲ್ಲಿ ಮಳೆ ಮುಂದುವರಿದಲ್ಲಿ ಗಂಗಾವಳಿ ಹಾಗೂ ಅಘನಾಶಿನಿ ನದಿಯಲ್ಲಿ ನೀರಿನ ಮಟ್ಟಏರಲಿದೆ. ಕಾರವಾರ, ಅಂಕೋಲಾದಲ್ಲಿ ಅಪಾಯದ ಮಟ್ಟದಲ್ಲಿದ್ದ ನದಿಗಳಲ್ಲಿ ನೀರು ಕಡಿಮೆಯಾಗಿದೆ. ಜಲಾವೃತವಾಗಿದ್ದ ಪ್ರದೇಶದಲ್ಲಿ ನೀರು ಇಳಿದಿದೆ. ಜನಜೀವನ ಸಹಜ ಸ್ಥಿತಿಯತ್ತ ಮರಳುತ್ತಿದೆ. ಆದರೆ ಸುರಕ್ಷತಾ ದೃಷ್ಟಿಯಿಂದ ಗುರುವಾರವೂ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ.

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
Read more