ಯಾದಗಿರಿಯಲ್ಲಿ ಭಾರೀ ಮಳೆ: ಗುರುಸಣಗಿ ಬ್ಯಾರೇಜ್‌ನ 4 ಗೋಡೆಗಳು ಜಖಂ

ಯಾದಗಿರಿಯಲ್ಲಿ ಭಾರೀ ಮಳೆ: ಗುರುಸಣಗಿ ಬ್ಯಾರೇಜ್‌ನ 4 ಗೋಡೆಗಳು ಜಖಂ

Published : Sep 21, 2020, 09:19 AM ISTUpdated : Sep 21, 2020, 09:44 AM IST

ಯಾದಗಿರಿಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಗುರುಸಣಗಿ ಬ್ಯಾರೇಜ್‌ಗೆ ಅಳವಡಿಸಿರುವ 4 ಗೋಡೆಗಳಿಗೆ ಹಾನಿಯಾಗಿದೆ. ಕಳೆದ ವರ್ಷವಷ್ಟೇ ಈ ಗೋಡೆಗಳನ್ನು ನಿರ್ಮಿಸಲಾಗಿತ್ತು. ಅದೀಗ ಜಖಂ ಆಗಿದೆ. 
 

ಬೆಂಗಳೂರು (ಸೆ. 21):  ಯಾದಗಿರಿಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಗುರುಸಣಗಿ ಬ್ಯಾರೇಜ್‌ಗೆ ಅಳವಡಿಸಿರುವ 4 ಗೋಡೆಗಳಿಗೆ ಹಾನಿಯಾಗಿದೆ. ಕಳೆದ ವರ್ಷವಷ್ಟೇ ಈ ಗೋಡೆಗಳನ್ನು ನಿರ್ಮಿಸಲಾಗಿತ್ತು. ಅದೀಗ ಜಖಂ ಆಗಿದೆ. 

ಯಾದಗಿರಿ ಮಾತ್ರವಲ್ಲ ರಾಜ್ಯದ ಬಹುತೇಕ ಕಡೆ ಇದೇ ರೀತಿ ಅವಾಂತರಗಳಾಗಿವೆ. ಎಲ್ಲಾ ಕಡೆ ಭಾರೀ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಮುಂಗಾರು ಅವಧಿಯಲ್ಲಿ ದೇಶದಲ್ಲಿಯೇ ಅತ್ಯಧಿಕ ಮಳೆಯಾಗುತ್ತಿದೆ. ಜೂನ್ 1 ರಿಂದ ಸೆ. 20 ರವರೆಗೆ ವಾಡಿಕೆಯ 791 ಮಿಮಿ ಬದಲು 911 ಮಿಮಿ ಮಳೆ ಸುರಿದಿದೆ. ಅಂದರೆ ಶೇ. 15 ರಷ್ಟು ಮಳೆ ಬಿದ್ದಿದೆ. 

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!