ಯಾದಗಿರಿಯಲ್ಲಿ ಭಾರೀ ಮಳೆ: ಗುರುಸಣಗಿ ಬ್ಯಾರೇಜ್‌ನ 4 ಗೋಡೆಗಳು ಜಖಂ

ಯಾದಗಿರಿಯಲ್ಲಿ ಭಾರೀ ಮಳೆ: ಗುರುಸಣಗಿ ಬ್ಯಾರೇಜ್‌ನ 4 ಗೋಡೆಗಳು ಜಖಂ

Published : Sep 21, 2020, 09:19 AM ISTUpdated : Sep 21, 2020, 09:44 AM IST

ಯಾದಗಿರಿಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಗುರುಸಣಗಿ ಬ್ಯಾರೇಜ್‌ಗೆ ಅಳವಡಿಸಿರುವ 4 ಗೋಡೆಗಳಿಗೆ ಹಾನಿಯಾಗಿದೆ. ಕಳೆದ ವರ್ಷವಷ್ಟೇ ಈ ಗೋಡೆಗಳನ್ನು ನಿರ್ಮಿಸಲಾಗಿತ್ತು. ಅದೀಗ ಜಖಂ ಆಗಿದೆ. 
 

ಬೆಂಗಳೂರು (ಸೆ. 21):  ಯಾದಗಿರಿಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಗುರುಸಣಗಿ ಬ್ಯಾರೇಜ್‌ಗೆ ಅಳವಡಿಸಿರುವ 4 ಗೋಡೆಗಳಿಗೆ ಹಾನಿಯಾಗಿದೆ. ಕಳೆದ ವರ್ಷವಷ್ಟೇ ಈ ಗೋಡೆಗಳನ್ನು ನಿರ್ಮಿಸಲಾಗಿತ್ತು. ಅದೀಗ ಜಖಂ ಆಗಿದೆ. 

ಯಾದಗಿರಿ ಮಾತ್ರವಲ್ಲ ರಾಜ್ಯದ ಬಹುತೇಕ ಕಡೆ ಇದೇ ರೀತಿ ಅವಾಂತರಗಳಾಗಿವೆ. ಎಲ್ಲಾ ಕಡೆ ಭಾರೀ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಮುಂಗಾರು ಅವಧಿಯಲ್ಲಿ ದೇಶದಲ್ಲಿಯೇ ಅತ್ಯಧಿಕ ಮಳೆಯಾಗುತ್ತಿದೆ. ಜೂನ್ 1 ರಿಂದ ಸೆ. 20 ರವರೆಗೆ ವಾಡಿಕೆಯ 791 ಮಿಮಿ ಬದಲು 911 ಮಿಮಿ ಮಳೆ ಸುರಿದಿದೆ. ಅಂದರೆ ಶೇ. 15 ರಷ್ಟು ಮಳೆ ಬಿದ್ದಿದೆ. 

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!