ಯಾದಗಿರಿಯಲ್ಲಿ ಭಾರೀ ಮಳೆ: ಗುರುಸಣಗಿ ಬ್ಯಾರೇಜ್‌ನ 4 ಗೋಡೆಗಳು ಜಖಂ

ಯಾದಗಿರಿಯಲ್ಲಿ ಭಾರೀ ಮಳೆ: ಗುರುಸಣಗಿ ಬ್ಯಾರೇಜ್‌ನ 4 ಗೋಡೆಗಳು ಜಖಂ

Published : Sep 21, 2020, 09:19 AM ISTUpdated : Sep 21, 2020, 09:44 AM IST

ಯಾದಗಿರಿಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಗುರುಸಣಗಿ ಬ್ಯಾರೇಜ್‌ಗೆ ಅಳವಡಿಸಿರುವ 4 ಗೋಡೆಗಳಿಗೆ ಹಾನಿಯಾಗಿದೆ. ಕಳೆದ ವರ್ಷವಷ್ಟೇ ಈ ಗೋಡೆಗಳನ್ನು ನಿರ್ಮಿಸಲಾಗಿತ್ತು. ಅದೀಗ ಜಖಂ ಆಗಿದೆ. 
 

ಬೆಂಗಳೂರು (ಸೆ. 21):  ಯಾದಗಿರಿಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಗುರುಸಣಗಿ ಬ್ಯಾರೇಜ್‌ಗೆ ಅಳವಡಿಸಿರುವ 4 ಗೋಡೆಗಳಿಗೆ ಹಾನಿಯಾಗಿದೆ. ಕಳೆದ ವರ್ಷವಷ್ಟೇ ಈ ಗೋಡೆಗಳನ್ನು ನಿರ್ಮಿಸಲಾಗಿತ್ತು. ಅದೀಗ ಜಖಂ ಆಗಿದೆ. 

ಯಾದಗಿರಿ ಮಾತ್ರವಲ್ಲ ರಾಜ್ಯದ ಬಹುತೇಕ ಕಡೆ ಇದೇ ರೀತಿ ಅವಾಂತರಗಳಾಗಿವೆ. ಎಲ್ಲಾ ಕಡೆ ಭಾರೀ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಮುಂಗಾರು ಅವಧಿಯಲ್ಲಿ ದೇಶದಲ್ಲಿಯೇ ಅತ್ಯಧಿಕ ಮಳೆಯಾಗುತ್ತಿದೆ. ಜೂನ್ 1 ರಿಂದ ಸೆ. 20 ರವರೆಗೆ ವಾಡಿಕೆಯ 791 ಮಿಮಿ ಬದಲು 911 ಮಿಮಿ ಮಳೆ ಸುರಿದಿದೆ. ಅಂದರೆ ಶೇ. 15 ರಷ್ಟು ಮಳೆ ಬಿದ್ದಿದೆ. 

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!