Mysuru : ಮುಂದುವರಿದ ಮಳೆಯಬ್ಬರ : ಅಂಗಡಿ ಮಳಿಗೆಗಳು ನೆಲಸಮ

Mysuru : ಮುಂದುವರಿದ ಮಳೆಯಬ್ಬರ : ಅಂಗಡಿ ಮಳಿಗೆಗಳು ನೆಲಸಮ

Contributor Asianet   | Asianet News
Published : Nov 18, 2021, 01:01 PM IST

ಮೈಸೂರಿನಲ್ಲಿ ಮಳೆಯ ಅವಾಂತರ ಮುಂದುವರಿದಿದೆ. ಕಳೆದ ಕೆಲ ದಿನಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗುತ್ತಿದೆ.  ಇದೀಗ ಮೈಸೂರಲ್ಲಿ ವರುಣನ ಅಬ್ಬರಕ್ಕೆ  ಅಶೋಕ ರಸ್ತೆಯ ಮೂರು ಅಂಗಡಿ ಮಳಿಗೆಗಳು ಕುಸಿದಿವೆ.

 ಮೈಸೂರು (ನ.18): ಮೈಸೂರಿನಲ್ಲಿ (Mysuru) ಮಳೆಯ ಅವಾಂತರ ಮುಂದುವರಿದಿದೆ. ಕಳೆದ ಕೆಲ ದಿನಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು (Rain), ಜನಜೀವನ ಅಸ್ತವ್ಯಸ್ತವಾಗುತ್ತಿದೆ.  ಇದೀಗ ಮೈಸೂರಲ್ಲಿ ವರುಣನ ಅಬ್ಬರಕ್ಕೆ  ಅಶೋಕ ರಸ್ತೆಯ ಮೂರು ಅಂಗಡಿ ಮಳಿಗೆಗಳು ಕುಸಿದಿವೆ. 

Mandya ಜಿಲ್ಲೆಯಲ್ಲಿ 826.1 ಮಿಮೀ ದಾಖಲೆ ಮಳೆ

ರಾತ್ರಿ ಸುರಿದ ಭಾರಿ ಮಳೆಯಿಂದ ಶಿಥಿಲವಾಗಿದ್ದ ಮಳಿಗೆಗಳು ಕುಸಿದು ಬಿದ್ದಿವೆ. ಅದೃಷ್ಟ ವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಕಟ್ಟಗಳು (Building) ಸಂಪೂರ್ಣ ನೆಲಸಮವಾಗಿವೆ.  ಸಂತ ಫಿಲೊಮಿನಾ ಚರ್ಚ್ಗೆ ಸೇರಿದ ಆಸ್ತಿಯಾಗಿದ್ದು,  ಕುಸಿದು ಬಿದ್ದಿದೆ. ಮೈಸೂರಿನಲ್ಲಿ ಅತ್ಯಂತ ಹಳೆಯ ಕಟ್ಟಡಗಳೇ ಹೆಚ್ಚಾಗಿದ್ದು ಮಳೆಯಿಂದ ಮತ್ತಷ್ಟು ಆತಂಕ ಎದುರಾಗಿದೆ. 

ಇನ್ನು ರಾಜ್ಯದ ಹಲವು ಪ್ರದೇಶಗಳಲ್ಲಿ ಅಪಾರ ಪ್ರಮಾಣದಲ್ಲಿ ಅಕಾಲಿಕವಾಗಿ ಸುರಿಯುತ್ತಿರುವ ಮಳೆಯಿಂದ ಜನಜೀವನ ತತ್ತರಿಸಿದೆ. ರೈತ ಸಮುದಾಯ ಕಂಗಾಲಾಗಿದೆ.

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more