Mysuru : ಮುಂದುವರಿದ ಮಳೆಯಬ್ಬರ : ಅಂಗಡಿ ಮಳಿಗೆಗಳು ನೆಲಸಮ

Mysuru : ಮುಂದುವರಿದ ಮಳೆಯಬ್ಬರ : ಅಂಗಡಿ ಮಳಿಗೆಗಳು ನೆಲಸಮ

Published : Nov 18, 2021, 01:01 PM IST

ಮೈಸೂರಿನಲ್ಲಿ ಮಳೆಯ ಅವಾಂತರ ಮುಂದುವರಿದಿದೆ. ಕಳೆದ ಕೆಲ ದಿನಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗುತ್ತಿದೆ.  ಇದೀಗ ಮೈಸೂರಲ್ಲಿ ವರುಣನ ಅಬ್ಬರಕ್ಕೆ  ಅಶೋಕ ರಸ್ತೆಯ ಮೂರು ಅಂಗಡಿ ಮಳಿಗೆಗಳು ಕುಸಿದಿವೆ.

 ಮೈಸೂರು (ನ.18): ಮೈಸೂರಿನಲ್ಲಿ (Mysuru) ಮಳೆಯ ಅವಾಂತರ ಮುಂದುವರಿದಿದೆ. ಕಳೆದ ಕೆಲ ದಿನಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು (Rain), ಜನಜೀವನ ಅಸ್ತವ್ಯಸ್ತವಾಗುತ್ತಿದೆ.  ಇದೀಗ ಮೈಸೂರಲ್ಲಿ ವರುಣನ ಅಬ್ಬರಕ್ಕೆ  ಅಶೋಕ ರಸ್ತೆಯ ಮೂರು ಅಂಗಡಿ ಮಳಿಗೆಗಳು ಕುಸಿದಿವೆ. 

Mandya ಜಿಲ್ಲೆಯಲ್ಲಿ 826.1 ಮಿಮೀ ದಾಖಲೆ ಮಳೆ

ರಾತ್ರಿ ಸುರಿದ ಭಾರಿ ಮಳೆಯಿಂದ ಶಿಥಿಲವಾಗಿದ್ದ ಮಳಿಗೆಗಳು ಕುಸಿದು ಬಿದ್ದಿವೆ. ಅದೃಷ್ಟ ವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಕಟ್ಟಗಳು (Building) ಸಂಪೂರ್ಣ ನೆಲಸಮವಾಗಿವೆ.  ಸಂತ ಫಿಲೊಮಿನಾ ಚರ್ಚ್ಗೆ ಸೇರಿದ ಆಸ್ತಿಯಾಗಿದ್ದು,  ಕುಸಿದು ಬಿದ್ದಿದೆ. ಮೈಸೂರಿನಲ್ಲಿ ಅತ್ಯಂತ ಹಳೆಯ ಕಟ್ಟಡಗಳೇ ಹೆಚ್ಚಾಗಿದ್ದು ಮಳೆಯಿಂದ ಮತ್ತಷ್ಟು ಆತಂಕ ಎದುರಾಗಿದೆ. 

ಇನ್ನು ರಾಜ್ಯದ ಹಲವು ಪ್ರದೇಶಗಳಲ್ಲಿ ಅಪಾರ ಪ್ರಮಾಣದಲ್ಲಿ ಅಕಾಲಿಕವಾಗಿ ಸುರಿಯುತ್ತಿರುವ ಮಳೆಯಿಂದ ಜನಜೀವನ ತತ್ತರಿಸಿದೆ. ರೈತ ಸಮುದಾಯ ಕಂಗಾಲಾಗಿದೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more