Mysuru : ಮುಂದುವರಿದ ಮಳೆಯಬ್ಬರ : ಅಂಗಡಿ ಮಳಿಗೆಗಳು ನೆಲಸಮ

Mysuru : ಮುಂದುವರಿದ ಮಳೆಯಬ್ಬರ : ಅಂಗಡಿ ಮಳಿಗೆಗಳು ನೆಲಸಮ

Contributor Asianet   | Asianet News
Published : Nov 18, 2021, 01:01 PM IST

ಮೈಸೂರಿನಲ್ಲಿ ಮಳೆಯ ಅವಾಂತರ ಮುಂದುವರಿದಿದೆ. ಕಳೆದ ಕೆಲ ದಿನಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗುತ್ತಿದೆ.  ಇದೀಗ ಮೈಸೂರಲ್ಲಿ ವರುಣನ ಅಬ್ಬರಕ್ಕೆ  ಅಶೋಕ ರಸ್ತೆಯ ಮೂರು ಅಂಗಡಿ ಮಳಿಗೆಗಳು ಕುಸಿದಿವೆ.

 ಮೈಸೂರು (ನ.18): ಮೈಸೂರಿನಲ್ಲಿ (Mysuru) ಮಳೆಯ ಅವಾಂತರ ಮುಂದುವರಿದಿದೆ. ಕಳೆದ ಕೆಲ ದಿನಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು (Rain), ಜನಜೀವನ ಅಸ್ತವ್ಯಸ್ತವಾಗುತ್ತಿದೆ.  ಇದೀಗ ಮೈಸೂರಲ್ಲಿ ವರುಣನ ಅಬ್ಬರಕ್ಕೆ  ಅಶೋಕ ರಸ್ತೆಯ ಮೂರು ಅಂಗಡಿ ಮಳಿಗೆಗಳು ಕುಸಿದಿವೆ. 

Mandya ಜಿಲ್ಲೆಯಲ್ಲಿ 826.1 ಮಿಮೀ ದಾಖಲೆ ಮಳೆ

ರಾತ್ರಿ ಸುರಿದ ಭಾರಿ ಮಳೆಯಿಂದ ಶಿಥಿಲವಾಗಿದ್ದ ಮಳಿಗೆಗಳು ಕುಸಿದು ಬಿದ್ದಿವೆ. ಅದೃಷ್ಟ ವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಕಟ್ಟಗಳು (Building) ಸಂಪೂರ್ಣ ನೆಲಸಮವಾಗಿವೆ.  ಸಂತ ಫಿಲೊಮಿನಾ ಚರ್ಚ್ಗೆ ಸೇರಿದ ಆಸ್ತಿಯಾಗಿದ್ದು,  ಕುಸಿದು ಬಿದ್ದಿದೆ. ಮೈಸೂರಿನಲ್ಲಿ ಅತ್ಯಂತ ಹಳೆಯ ಕಟ್ಟಡಗಳೇ ಹೆಚ್ಚಾಗಿದ್ದು ಮಳೆಯಿಂದ ಮತ್ತಷ್ಟು ಆತಂಕ ಎದುರಾಗಿದೆ. 

ಇನ್ನು ರಾಜ್ಯದ ಹಲವು ಪ್ರದೇಶಗಳಲ್ಲಿ ಅಪಾರ ಪ್ರಮಾಣದಲ್ಲಿ ಅಕಾಲಿಕವಾಗಿ ಸುರಿಯುತ್ತಿರುವ ಮಳೆಯಿಂದ ಜನಜೀವನ ತತ್ತರಿಸಿದೆ. ರೈತ ಸಮುದಾಯ ಕಂಗಾಲಾಗಿದೆ.

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more