Mysuru : ಮುಂದುವರಿದ ಮಳೆಯಬ್ಬರ : ಅಂಗಡಿ ಮಳಿಗೆಗಳು ನೆಲಸಮ

Mysuru : ಮುಂದುವರಿದ ಮಳೆಯಬ್ಬರ : ಅಂಗಡಿ ಮಳಿಗೆಗಳು ನೆಲಸಮ

Contributor Asianet   | Asianet News
Published : Nov 18, 2021, 01:01 PM IST

ಮೈಸೂರಿನಲ್ಲಿ ಮಳೆಯ ಅವಾಂತರ ಮುಂದುವರಿದಿದೆ. ಕಳೆದ ಕೆಲ ದಿನಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗುತ್ತಿದೆ.  ಇದೀಗ ಮೈಸೂರಲ್ಲಿ ವರುಣನ ಅಬ್ಬರಕ್ಕೆ  ಅಶೋಕ ರಸ್ತೆಯ ಮೂರು ಅಂಗಡಿ ಮಳಿಗೆಗಳು ಕುಸಿದಿವೆ.

 ಮೈಸೂರು (ನ.18): ಮೈಸೂರಿನಲ್ಲಿ (Mysuru) ಮಳೆಯ ಅವಾಂತರ ಮುಂದುವರಿದಿದೆ. ಕಳೆದ ಕೆಲ ದಿನಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು (Rain), ಜನಜೀವನ ಅಸ್ತವ್ಯಸ್ತವಾಗುತ್ತಿದೆ.  ಇದೀಗ ಮೈಸೂರಲ್ಲಿ ವರುಣನ ಅಬ್ಬರಕ್ಕೆ  ಅಶೋಕ ರಸ್ತೆಯ ಮೂರು ಅಂಗಡಿ ಮಳಿಗೆಗಳು ಕುಸಿದಿವೆ. 

Mandya ಜಿಲ್ಲೆಯಲ್ಲಿ 826.1 ಮಿಮೀ ದಾಖಲೆ ಮಳೆ

ರಾತ್ರಿ ಸುರಿದ ಭಾರಿ ಮಳೆಯಿಂದ ಶಿಥಿಲವಾಗಿದ್ದ ಮಳಿಗೆಗಳು ಕುಸಿದು ಬಿದ್ದಿವೆ. ಅದೃಷ್ಟ ವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಕಟ್ಟಗಳು (Building) ಸಂಪೂರ್ಣ ನೆಲಸಮವಾಗಿವೆ.  ಸಂತ ಫಿಲೊಮಿನಾ ಚರ್ಚ್ಗೆ ಸೇರಿದ ಆಸ್ತಿಯಾಗಿದ್ದು,  ಕುಸಿದು ಬಿದ್ದಿದೆ. ಮೈಸೂರಿನಲ್ಲಿ ಅತ್ಯಂತ ಹಳೆಯ ಕಟ್ಟಡಗಳೇ ಹೆಚ್ಚಾಗಿದ್ದು ಮಳೆಯಿಂದ ಮತ್ತಷ್ಟು ಆತಂಕ ಎದುರಾಗಿದೆ. 

ಇನ್ನು ರಾಜ್ಯದ ಹಲವು ಪ್ರದೇಶಗಳಲ್ಲಿ ಅಪಾರ ಪ್ರಮಾಣದಲ್ಲಿ ಅಕಾಲಿಕವಾಗಿ ಸುರಿಯುತ್ತಿರುವ ಮಳೆಯಿಂದ ಜನಜೀವನ ತತ್ತರಿಸಿದೆ. ರೈತ ಸಮುದಾಯ ಕಂಗಾಲಾಗಿದೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more