ಹುಬ್ಬಳ್ಳಿಯಲ್ಲಿ 150 ಕ್ಕೂ ಹೆಚ್ಚು ಮನೆ ಜಲಾವೃತ

ಹುಬ್ಬಳ್ಳಿಯಲ್ಲಿ 150 ಕ್ಕೂ ಹೆಚ್ಚು ಮನೆ ಜಲಾವೃತ

Published : Oct 21, 2020, 11:18 AM ISTUpdated : Oct 21, 2020, 11:20 AM IST

ಹುಬ್ಬಳ್ಳಿಯಲ್ಲಿಯೂ ಮಳೆರಾಯ ಅಬ್ಬರಿಸುತ್ತಿದ್ದಾನೆ. ಗಣೇಶ ನಗರ, ಆನಂದ ನಗರದಲ್ಲಿ ನೀರೋ ನೀರು. 150 ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಭಯದಿಂದ ಜನ ರಾತ್ರಿ ಇಡೀ ಜಾಗರಣೆ ಮಾಡಿದ್ದಾರೆ. ಮನೆಯ ಸಾಮಾನು, ಸರಂಜಾಮುಗಳು ನೀರಲ್ಲಿ ಮುಳುಗಡೆಯಾಗಿವೆ.

ಬೆಂಗಳೂರು (ಅ. 21): ಹುಬ್ಬಳ್ಳಿಯಲ್ಲಿಯೂ ಮಳೆರಾಯ ಅಬ್ಬರಿಸುತ್ತಿದ್ದಾನೆ. ಗಣೇಶ ನಗರ, ಆನಂದ ನಗರದಲ್ಲಿ ನೀರೋ ನೀರು. 150 ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಭಯದಿಂದ ಜನ ರಾತ್ರಿ ಇಡೀ ಜಾಗರಣೆ ಮಾಡಿದ್ದಾರೆ. ಮನೆಯ ಸಾಮಾನು, ಸರಂಜಾಮುಗಳು ನೀರಲ್ಲಿ ಮುಳುಗಡೆಯಾಗಿವೆ. ಮನೆಯೊಳಗೂ ಇರಲಾಗದೇ, ಹೊರಗಡೆಯೂ ಇರಲಾಗದೇ ಜನ ಪರದಾಡುತ್ತಿದ್ದಾರೆ. ಮಹಾನಗರ ಪಾಲಿಕೆಯ ಅವೈಜ್ಞಾನಿಕ ಚರಂಡಿ ವ್ಯವಸ್ಥೆಯಿಂದ ಇಷ್ಟೆಲ್ಲಾ ಅನಾಹುತಗಳಾಗಿವೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!