ತಮ್ಮ ಮೇಲಿನ ಆರೋಪಕ್ಕೆಲ್ಲ ಸ್ಪಷ್ಟ ಉತ್ತರ ಕೊಟ್ಟ  ಹೇಮಂತ್ ನಿಂಬಾಳ್ಕರ್

Dec 27, 2020, 2:55 PM IST

ಬೆಂಗಳೂರು(ಡಿ. 27)  ಐಪಿಎಸ್ ಅಧಿಕಾರಿಗಳ ಮುಸುಕಿನ ಗುದ್ದಾಟ ಬೀದಿಗೆ ಬಂದಿದೆ. ಬೆಂಗಳೂರು ನಗರ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್ ಹಾಗೂ ಗೃಹ ಇಲಾಖೆ ಕಾರ್ಯದರ್ಶಿ ಡಿ.ರೂಪಾ ಮಧ್ಯೆ ಜಟಾಪಟಿ ಜಾಹೀರಾಗಿದೆ.

ಏನಿದು ಐಪಿಎಸ್‌ ಅಧಿಕಾರಿಗಳ ಟೆಂಡರ್ ಪ್ರಕರಣ
 
ಈ ಬಗ್ಗೆ ಹೇಮಂತ್ ನಿಂಬಾಳ್ಕರ್  ಸುದ್ದಿಗೋಷ್ಠಿ ಮಾಡಿ ವಿವರಣೆ ನೀಡಿದ್ದಾರೆ. ವೈಯಕ್ತಿಕ ಆರೋಪಗಳ ಬಗ್ಗೆ ಮಾತನಾಡುವುದಿಲ್ಲ ಎಂದಿದ್ದಾರೆ.