ಮತ್ತೆ ಹೆಚ್ಚುತ್ತಿರುವ ಕೊರೋನಾ: ಕಲಬುರಗಿ ಜಿಲ್ಲಾ ಗಡಿಭಾಗದಲ್ಲಿ ಹೈ ಅಲರ್ಟ್‌

ಮತ್ತೆ ಹೆಚ್ಚುತ್ತಿರುವ ಕೊರೋನಾ: ಕಲಬುರಗಿ ಜಿಲ್ಲಾ ಗಡಿಭಾಗದಲ್ಲಿ ಹೈ ಅಲರ್ಟ್‌

Suvarna News   | Asianet News
Published : Jun 26, 2021, 03:37 PM IST

* ಮಹಾರಾಷ್ಟ್ರದಿಂದ ಬರುವವರಿಗೆ ಕೊರೋನಾ ನೆಗೆಟಿವ್‌ ವರದಿ ಕಡ್ಡಾಯ
* ನೆಗೆಟಿವ್ ಇದ್ದವರಿಗೆ ಮಾತ್ರ ಜಿಲ್ಲೆಗೆ ಪ್ರವೇಶ
* ಗಡಿಭಾಗದಲ್ಲಿ ಹೈಅಲರ್ಟ್‌ ಆದ ಜಿಲ್ಲಾಡಳಿತ
 

ಕಲಬುರಗಿ(ಜೂ.26): ಮಹಾರಾಷ್ಟ್ರದಲ್ಲಿ ಕೋವಿಡ್‌ ಪ್ರಕರಣಗಳು ಮತ್ತೆ ಹೆಚ್ಚಾಗುತ್ತಿವೆ. ಹೀಗಾಗಿ ಗಡಿಭಾಗ ಕಲಬುರಗಿ ಜಿಲ್ಲೆಯಲ್ಲಿ ಜಿಲ್ಲಾಡಳಿತ ಹೈಅಲರ್ಟ್‌ ಆಗಿದೆ. ಮಹಾರಾಷ್ಟ್ರದಿಂದ ಬರುವವರಿಗೆ ಕೊರೋನಾ ನೆಗೆಟಿವ್‌ ವರದಿ ಕಡ್ಡಾಯವಾಗಿದೆ. ನೆಗೆಟಿವ್ ಇದ್ದವರಿಗೆ ಮಾತ್ರ ಜಿಲ್ಲೆಗೆ ಪ್ರವೇಶಕ್ಕೆ ಅವಕಾಶ ಮಾಡಿಕೊಡಲಾಗಿದೆ. ಮಹಾರಾಷ್ಟ್ರದಲ್ಲಿ ಕೊರೋನಾ ಜೊತೆಗೆ ಡೆಲ್ಟಾ ಪ್ಲಸ್‌ ವೈರಸ್‌ ಕೇಸ್‌ಗಳು ಹೆಚ್ಚಾಗುತ್ತಿವೆ. ಹೀಗಾಗಿ ಗಡಿಭಾಗದಲ್ಲಿ ಜಿಲ್ಲಾಡಳಿತ ಹೈಅಲರ್ಟ್‌ ಆಗಿದೆ.     

ಬೆಂಗಳೂರು: ಕೆಸಿ ಜನರಲ್ ಆಸ್ಪತ್ರೆ ಎದುರು ಲಸಿಕೆಗಾಗಿ ಭರ್ಜರಿ ಕ್ಯೂ

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!