ಮತ್ತೆ ಹೆಚ್ಚುತ್ತಿರುವ ಕೊರೋನಾ: ಕಲಬುರಗಿ ಜಿಲ್ಲಾ ಗಡಿಭಾಗದಲ್ಲಿ ಹೈ ಅಲರ್ಟ್‌

ಮತ್ತೆ ಹೆಚ್ಚುತ್ತಿರುವ ಕೊರೋನಾ: ಕಲಬುರಗಿ ಜಿಲ್ಲಾ ಗಡಿಭಾಗದಲ್ಲಿ ಹೈ ಅಲರ್ಟ್‌

Suvarna News   | Asianet News
Published : Jun 26, 2021, 03:37 PM IST

* ಮಹಾರಾಷ್ಟ್ರದಿಂದ ಬರುವವರಿಗೆ ಕೊರೋನಾ ನೆಗೆಟಿವ್‌ ವರದಿ ಕಡ್ಡಾಯ
* ನೆಗೆಟಿವ್ ಇದ್ದವರಿಗೆ ಮಾತ್ರ ಜಿಲ್ಲೆಗೆ ಪ್ರವೇಶ
* ಗಡಿಭಾಗದಲ್ಲಿ ಹೈಅಲರ್ಟ್‌ ಆದ ಜಿಲ್ಲಾಡಳಿತ
 

ಕಲಬುರಗಿ(ಜೂ.26): ಮಹಾರಾಷ್ಟ್ರದಲ್ಲಿ ಕೋವಿಡ್‌ ಪ್ರಕರಣಗಳು ಮತ್ತೆ ಹೆಚ್ಚಾಗುತ್ತಿವೆ. ಹೀಗಾಗಿ ಗಡಿಭಾಗ ಕಲಬುರಗಿ ಜಿಲ್ಲೆಯಲ್ಲಿ ಜಿಲ್ಲಾಡಳಿತ ಹೈಅಲರ್ಟ್‌ ಆಗಿದೆ. ಮಹಾರಾಷ್ಟ್ರದಿಂದ ಬರುವವರಿಗೆ ಕೊರೋನಾ ನೆಗೆಟಿವ್‌ ವರದಿ ಕಡ್ಡಾಯವಾಗಿದೆ. ನೆಗೆಟಿವ್ ಇದ್ದವರಿಗೆ ಮಾತ್ರ ಜಿಲ್ಲೆಗೆ ಪ್ರವೇಶಕ್ಕೆ ಅವಕಾಶ ಮಾಡಿಕೊಡಲಾಗಿದೆ. ಮಹಾರಾಷ್ಟ್ರದಲ್ಲಿ ಕೊರೋನಾ ಜೊತೆಗೆ ಡೆಲ್ಟಾ ಪ್ಲಸ್‌ ವೈರಸ್‌ ಕೇಸ್‌ಗಳು ಹೆಚ್ಚಾಗುತ್ತಿವೆ. ಹೀಗಾಗಿ ಗಡಿಭಾಗದಲ್ಲಿ ಜಿಲ್ಲಾಡಳಿತ ಹೈಅಲರ್ಟ್‌ ಆಗಿದೆ.     

ಬೆಂಗಳೂರು: ಕೆಸಿ ಜನರಲ್ ಆಸ್ಪತ್ರೆ ಎದುರು ಲಸಿಕೆಗಾಗಿ ಭರ್ಜರಿ ಕ್ಯೂ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?