2020 ಸ್ವಾಗತಕ್ಕೆ ಬೆಂಗಳೂರು ಸಜ್ಜು : ಈ ರೋಡ್‌ಗಳಲ್ಲಿ ಹೋಗ್ಬೇಡಿ

2020 ಸ್ವಾಗತಕ್ಕೆ ಬೆಂಗಳೂರು ಸಜ್ಜು : ಈ ರೋಡ್‌ಗಳಲ್ಲಿ ಹೋಗ್ಬೇಡಿ

Kannadaprabha News   | Asianet News
Published : Dec 31, 2019, 03:27 PM ISTUpdated : Dec 31, 2019, 05:34 PM IST

ನೂತನ ಸಂವತ್ಸರವನ್ನು ಸ್ವಾಗತಿಸುವ ಸಂಭ್ರಮದ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತವಾಗಿ ರಾಜಧಾನಿಯ ಲ್ಲಿ 10 ಸಾವಿರಕ್ಕೂ ಅಧಿಕ ಪೊಲೀಸರನ್ನು ಬಂದೋಬಸ್ತ್ ಗೆ ನಿಯೋಜಿಸಲಾಗಿದೆ.
 

ಬೆಂಗಳೂರು [ಡಿ.31]:  ನೂತನ ಸಂವತ್ಸರವನ್ನು ಸ್ವಾಗತಿಸುವ ಸಂಭ್ರಮದ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗ ಳು ನಡೆಯದಂತೆ ಮುಂಜಾಗ್ರತವಾಗಿ ರಾಜಧಾನಿಯ ಲ್ಲಿ 10 ಸಾವಿರಕ್ಕೂ ಅಧಿಕ ಪೊಲೀಸರನ್ನು ಬಂದೋಬಸ್ತ್ ಗೆ ನಿಯೋಜಿಸಲಾಗಿದೆ.

ಮಹಿಳೆಯರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿರುವ  ಆಯುಕ್ತರು, ವರ್ಷಾಚರಣೆ ಪ್ರಮುಖ ಕೇಂದ್ರ ಸ್ಥಾನ ವಾಗಿರುವ ಎಂ.ಜಿ.ರಸ್ತೆ ಹಾಗೂ ಬ್ರಿಗೇಡ್ ರಸ್ತೆಯಲ್ಲಿ ಮಂಗಳವಾರ ರಾತ್ರಿ ಮಹಿಳೆಯರ ನೆರವಿಗೆ ವಿಶೇಷ ರಕ್ಷಣಾ ದಳವನ್ನು ಸಹ ಸಜ್ಜುಗೊಳಿಸಿದ್ದಾರೆ. 

ಬೆಂಗಳೂರಿನಲ್ಲಿ ತಡರಾತ್ರಿವರೆಗೂ ಇರಲಿದೆ ಬಸ್‌ ಸೇವೆ...

ನಗರ ವ್ಯಾಪ್ತಿಯ ತುಮಕೂರು, ವಿಮಾನ ನಿಲ್ದಾಣ, ಮೈಸೂರು ರಸ್ತೆಗಳು ಹಾಗೂ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಸೇರಿ ನಗರದ ಎಲ್ಲ 44 ಮೇಲ್ಸೇತುವೆಗಳಲ್ಲಿ ಡಿ.31 ರಂದು ರಾತ್ರಿ 10 ರಿಂದ ಬೆಳಗ್ಗೆ 6 ರವರೆಗೆ ವಾಹನ ಸಂಚಾರ ನಿಷೇಧಿಸಲಾಗಿದೆ 

ಮದ್ಯ ವಹಿವಾಟಿಗೆ ಶುಕ್ರದೆಸೆ! ಮಾರಾಟ ಹೆಚ್ಚಳ...

ಡಿಸೆಂಬರ್ 31ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?