2020 ಸ್ವಾಗತಕ್ಕೆ ಬೆಂಗಳೂರು ಸಜ್ಜು : ಈ ರೋಡ್‌ಗಳಲ್ಲಿ ಹೋಗ್ಬೇಡಿ

2020 ಸ್ವಾಗತಕ್ಕೆ ಬೆಂಗಳೂರು ಸಜ್ಜು : ಈ ರೋಡ್‌ಗಳಲ್ಲಿ ಹೋಗ್ಬೇಡಿ

Published : Dec 31, 2019, 03:27 PM ISTUpdated : Dec 31, 2019, 05:34 PM IST

ನೂತನ ಸಂವತ್ಸರವನ್ನು ಸ್ವಾಗತಿಸುವ ಸಂಭ್ರಮದ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತವಾಗಿ ರಾಜಧಾನಿಯ ಲ್ಲಿ 10 ಸಾವಿರಕ್ಕೂ ಅಧಿಕ ಪೊಲೀಸರನ್ನು ಬಂದೋಬಸ್ತ್ ಗೆ ನಿಯೋಜಿಸಲಾಗಿದೆ.
 

ಬೆಂಗಳೂರು [ಡಿ.31]:  ನೂತನ ಸಂವತ್ಸರವನ್ನು ಸ್ವಾಗತಿಸುವ ಸಂಭ್ರಮದ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗ ಳು ನಡೆಯದಂತೆ ಮುಂಜಾಗ್ರತವಾಗಿ ರಾಜಧಾನಿಯ ಲ್ಲಿ 10 ಸಾವಿರಕ್ಕೂ ಅಧಿಕ ಪೊಲೀಸರನ್ನು ಬಂದೋಬಸ್ತ್ ಗೆ ನಿಯೋಜಿಸಲಾಗಿದೆ.

ಮಹಿಳೆಯರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿರುವ  ಆಯುಕ್ತರು, ವರ್ಷಾಚರಣೆ ಪ್ರಮುಖ ಕೇಂದ್ರ ಸ್ಥಾನ ವಾಗಿರುವ ಎಂ.ಜಿ.ರಸ್ತೆ ಹಾಗೂ ಬ್ರಿಗೇಡ್ ರಸ್ತೆಯಲ್ಲಿ ಮಂಗಳವಾರ ರಾತ್ರಿ ಮಹಿಳೆಯರ ನೆರವಿಗೆ ವಿಶೇಷ ರಕ್ಷಣಾ ದಳವನ್ನು ಸಹ ಸಜ್ಜುಗೊಳಿಸಿದ್ದಾರೆ. 

ಬೆಂಗಳೂರಿನಲ್ಲಿ ತಡರಾತ್ರಿವರೆಗೂ ಇರಲಿದೆ ಬಸ್‌ ಸೇವೆ...

ನಗರ ವ್ಯಾಪ್ತಿಯ ತುಮಕೂರು, ವಿಮಾನ ನಿಲ್ದಾಣ, ಮೈಸೂರು ರಸ್ತೆಗಳು ಹಾಗೂ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಸೇರಿ ನಗರದ ಎಲ್ಲ 44 ಮೇಲ್ಸೇತುವೆಗಳಲ್ಲಿ ಡಿ.31 ರಂದು ರಾತ್ರಿ 10 ರಿಂದ ಬೆಳಗ್ಗೆ 6 ರವರೆಗೆ ವಾಹನ ಸಂಚಾರ ನಿಷೇಧಿಸಲಾಗಿದೆ 

ಮದ್ಯ ವಹಿವಾಟಿಗೆ ಶುಕ್ರದೆಸೆ! ಮಾರಾಟ ಹೆಚ್ಚಳ...

ಡಿಸೆಂಬರ್ 31ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!