ಮಾನವೀಯತೆ ಮರೆತ್ರಾ ಬೆಳಗಾವಿ ಪೊಲೀಸರು?: ತಮ್ಮ ವಾಹನದಿಂದ ಅಪಘಾತ ಆದ್ರೂ ಡೋಂಟ್‌ ಕೇರ್‌

ಮಾನವೀಯತೆ ಮರೆತ್ರಾ ಬೆಳಗಾವಿ ಪೊಲೀಸರು?: ತಮ್ಮ ವಾಹನದಿಂದ ಅಪಘಾತ ಆದ್ರೂ ಡೋಂಟ್‌ ಕೇರ್‌

Suvarna News   | Asianet News
Published : Sep 30, 2021, 03:39 PM ISTUpdated : Sep 30, 2021, 03:43 PM IST

*  ಸರಿಯಾದ ಚಿಕಿತ್ಸೆ ಸಿಗದ ಹಿನ್ನಲೆ ಖಾಸಗಿ ಆಸ್ಪತ್ರೆಗೆ ತೆರಳಿರುವ ಗಾಯಗಳು
*  ಅಥಣಿ ಪೊಲೀಸರ ಬೇಜವಾಬ್ದಾರಿ ತನಕ್ಕೆ ಆಕ್ರೋಶ ಹೊರ ಹಾಕುತ್ತಿರುವ ಕುಟುಂಬ
*  ಬೈಕ್ ಹಿಂಬದಿಗೆ ಪೊಲೀಸ್ ಹೈವೇ ವಾಹನ ಡಿಕ್ಕಿ 

ಚಿಕ್ಕೋಡಿ(ಸೆ.30):  ತಮ್ಮದೆ ವಾಹನದಿಂದ ಅಪಘಾತ ನಡೆಸಿ ಪೊಲೀಸರು ಹಿಂತುರಿಗಿಯುವ ನೋಡದ ಹೋದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದ ಬಳಿ ನಡೆದಿದೆ. ಕಳೆದ ಎರಡು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 112 ಹೈವೆ ಪ್ಯಾಟ್ರೋಲ್ ವಾಹನ್ ಬೈಕ್ ಸವಾರನಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ನ್ಯಾಯ ಕೊಡಿಸುವಂತೆ ಅಪಘಾತಕ್ಕೆ ಒಳಗಾದ ಕುಟುಂಬ ಹಿರಿಯ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.  ಘಟನೆಯಲ್ಲಿ ಸಂಕೋನಟ್ಟಿ ಗ್ರಾಮದ ವಚಲಾ ಶಂಕರ್ ಮಗದುಮ್ (70) ಗುರುಲಿಂಗ ಶಂಕರ್ ಮಗದುಮ್ (50) ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದರು. ಕಾಟಾಚಾರಕ್ಕೆ ಎಂಬತೆ ಪೊಲೀಸರು ಗಾಯಾಳುಗಳನ್ನ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಕೈತೊಳೆದುಕೊಂಡಿದ್ದರು. 

ಬುಡಕಟ್ಟು ಜನಾಂಗದ ಅಪರೂಪದ ಪ್ರತಿಭೆಗೆ ಕೃಷ್ಣಮಠ ವೇದಿಕೆ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!