ಮಾನವೀಯತೆ ಮರೆತ್ರಾ ಬೆಳಗಾವಿ ಪೊಲೀಸರು?: ತಮ್ಮ ವಾಹನದಿಂದ ಅಪಘಾತ ಆದ್ರೂ ಡೋಂಟ್‌ ಕೇರ್‌

ಮಾನವೀಯತೆ ಮರೆತ್ರಾ ಬೆಳಗಾವಿ ಪೊಲೀಸರು?: ತಮ್ಮ ವಾಹನದಿಂದ ಅಪಘಾತ ಆದ್ರೂ ಡೋಂಟ್‌ ಕೇರ್‌

Suvarna News   | Asianet News
Published : Sep 30, 2021, 03:39 PM ISTUpdated : Sep 30, 2021, 03:43 PM IST

*  ಸರಿಯಾದ ಚಿಕಿತ್ಸೆ ಸಿಗದ ಹಿನ್ನಲೆ ಖಾಸಗಿ ಆಸ್ಪತ್ರೆಗೆ ತೆರಳಿರುವ ಗಾಯಗಳು
*  ಅಥಣಿ ಪೊಲೀಸರ ಬೇಜವಾಬ್ದಾರಿ ತನಕ್ಕೆ ಆಕ್ರೋಶ ಹೊರ ಹಾಕುತ್ತಿರುವ ಕುಟುಂಬ
*  ಬೈಕ್ ಹಿಂಬದಿಗೆ ಪೊಲೀಸ್ ಹೈವೇ ವಾಹನ ಡಿಕ್ಕಿ 

ಚಿಕ್ಕೋಡಿ(ಸೆ.30):  ತಮ್ಮದೆ ವಾಹನದಿಂದ ಅಪಘಾತ ನಡೆಸಿ ಪೊಲೀಸರು ಹಿಂತುರಿಗಿಯುವ ನೋಡದ ಹೋದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದ ಬಳಿ ನಡೆದಿದೆ. ಕಳೆದ ಎರಡು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 112 ಹೈವೆ ಪ್ಯಾಟ್ರೋಲ್ ವಾಹನ್ ಬೈಕ್ ಸವಾರನಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ನ್ಯಾಯ ಕೊಡಿಸುವಂತೆ ಅಪಘಾತಕ್ಕೆ ಒಳಗಾದ ಕುಟುಂಬ ಹಿರಿಯ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.  ಘಟನೆಯಲ್ಲಿ ಸಂಕೋನಟ್ಟಿ ಗ್ರಾಮದ ವಚಲಾ ಶಂಕರ್ ಮಗದುಮ್ (70) ಗುರುಲಿಂಗ ಶಂಕರ್ ಮಗದುಮ್ (50) ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದರು. ಕಾಟಾಚಾರಕ್ಕೆ ಎಂಬತೆ ಪೊಲೀಸರು ಗಾಯಾಳುಗಳನ್ನ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಕೈತೊಳೆದುಕೊಂಡಿದ್ದರು. 

ಬುಡಕಟ್ಟು ಜನಾಂಗದ ಅಪರೂಪದ ಪ್ರತಿಭೆಗೆ ಕೃಷ್ಣಮಠ ವೇದಿಕೆ

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!