ಮಾನವೀಯತೆ ಮರೆತ್ರಾ ಬೆಳಗಾವಿ ಪೊಲೀಸರು?: ತಮ್ಮ ವಾಹನದಿಂದ ಅಪಘಾತ ಆದ್ರೂ ಡೋಂಟ್‌ ಕೇರ್‌

ಮಾನವೀಯತೆ ಮರೆತ್ರಾ ಬೆಳಗಾವಿ ಪೊಲೀಸರು?: ತಮ್ಮ ವಾಹನದಿಂದ ಅಪಘಾತ ಆದ್ರೂ ಡೋಂಟ್‌ ಕೇರ್‌

Suvarna News   | Asianet News
Published : Sep 30, 2021, 03:39 PM ISTUpdated : Sep 30, 2021, 03:43 PM IST

*  ಸರಿಯಾದ ಚಿಕಿತ್ಸೆ ಸಿಗದ ಹಿನ್ನಲೆ ಖಾಸಗಿ ಆಸ್ಪತ್ರೆಗೆ ತೆರಳಿರುವ ಗಾಯಗಳು
*  ಅಥಣಿ ಪೊಲೀಸರ ಬೇಜವಾಬ್ದಾರಿ ತನಕ್ಕೆ ಆಕ್ರೋಶ ಹೊರ ಹಾಕುತ್ತಿರುವ ಕುಟುಂಬ
*  ಬೈಕ್ ಹಿಂಬದಿಗೆ ಪೊಲೀಸ್ ಹೈವೇ ವಾಹನ ಡಿಕ್ಕಿ 

ಚಿಕ್ಕೋಡಿ(ಸೆ.30):  ತಮ್ಮದೆ ವಾಹನದಿಂದ ಅಪಘಾತ ನಡೆಸಿ ಪೊಲೀಸರು ಹಿಂತುರಿಗಿಯುವ ನೋಡದ ಹೋದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದ ಬಳಿ ನಡೆದಿದೆ. ಕಳೆದ ಎರಡು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 112 ಹೈವೆ ಪ್ಯಾಟ್ರೋಲ್ ವಾಹನ್ ಬೈಕ್ ಸವಾರನಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ನ್ಯಾಯ ಕೊಡಿಸುವಂತೆ ಅಪಘಾತಕ್ಕೆ ಒಳಗಾದ ಕುಟುಂಬ ಹಿರಿಯ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.  ಘಟನೆಯಲ್ಲಿ ಸಂಕೋನಟ್ಟಿ ಗ್ರಾಮದ ವಚಲಾ ಶಂಕರ್ ಮಗದುಮ್ (70) ಗುರುಲಿಂಗ ಶಂಕರ್ ಮಗದುಮ್ (50) ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದರು. ಕಾಟಾಚಾರಕ್ಕೆ ಎಂಬತೆ ಪೊಲೀಸರು ಗಾಯಾಳುಗಳನ್ನ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಕೈತೊಳೆದುಕೊಂಡಿದ್ದರು. 

ಬುಡಕಟ್ಟು ಜನಾಂಗದ ಅಪರೂಪದ ಪ್ರತಿಭೆಗೆ ಕೃಷ್ಣಮಠ ವೇದಿಕೆ

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್