ಮಾನವೀಯತೆ ಮರೆತ್ರಾ ಬೆಳಗಾವಿ ಪೊಲೀಸರು?: ತಮ್ಮ ವಾಹನದಿಂದ ಅಪಘಾತ ಆದ್ರೂ ಡೋಂಟ್‌ ಕೇರ್‌

ಮಾನವೀಯತೆ ಮರೆತ್ರಾ ಬೆಳಗಾವಿ ಪೊಲೀಸರು?: ತಮ್ಮ ವಾಹನದಿಂದ ಅಪಘಾತ ಆದ್ರೂ ಡೋಂಟ್‌ ಕೇರ್‌

Suvarna News   | Asianet News
Published : Sep 30, 2021, 03:39 PM ISTUpdated : Sep 30, 2021, 03:43 PM IST

*  ಸರಿಯಾದ ಚಿಕಿತ್ಸೆ ಸಿಗದ ಹಿನ್ನಲೆ ಖಾಸಗಿ ಆಸ್ಪತ್ರೆಗೆ ತೆರಳಿರುವ ಗಾಯಗಳು
*  ಅಥಣಿ ಪೊಲೀಸರ ಬೇಜವಾಬ್ದಾರಿ ತನಕ್ಕೆ ಆಕ್ರೋಶ ಹೊರ ಹಾಕುತ್ತಿರುವ ಕುಟುಂಬ
*  ಬೈಕ್ ಹಿಂಬದಿಗೆ ಪೊಲೀಸ್ ಹೈವೇ ವಾಹನ ಡಿಕ್ಕಿ 

ಚಿಕ್ಕೋಡಿ(ಸೆ.30):  ತಮ್ಮದೆ ವಾಹನದಿಂದ ಅಪಘಾತ ನಡೆಸಿ ಪೊಲೀಸರು ಹಿಂತುರಿಗಿಯುವ ನೋಡದ ಹೋದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದ ಬಳಿ ನಡೆದಿದೆ. ಕಳೆದ ಎರಡು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 112 ಹೈವೆ ಪ್ಯಾಟ್ರೋಲ್ ವಾಹನ್ ಬೈಕ್ ಸವಾರನಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ನ್ಯಾಯ ಕೊಡಿಸುವಂತೆ ಅಪಘಾತಕ್ಕೆ ಒಳಗಾದ ಕುಟುಂಬ ಹಿರಿಯ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.  ಘಟನೆಯಲ್ಲಿ ಸಂಕೋನಟ್ಟಿ ಗ್ರಾಮದ ವಚಲಾ ಶಂಕರ್ ಮಗದುಮ್ (70) ಗುರುಲಿಂಗ ಶಂಕರ್ ಮಗದುಮ್ (50) ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದರು. ಕಾಟಾಚಾರಕ್ಕೆ ಎಂಬತೆ ಪೊಲೀಸರು ಗಾಯಾಳುಗಳನ್ನ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಕೈತೊಳೆದುಕೊಂಡಿದ್ದರು. 

ಬುಡಕಟ್ಟು ಜನಾಂಗದ ಅಪರೂಪದ ಪ್ರತಿಭೆಗೆ ಕೃಷ್ಣಮಠ ವೇದಿಕೆ

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!