ಮಾನವೀಯತೆ ಮರೆತ್ರಾ ಬೆಳಗಾವಿ ಪೊಲೀಸರು?: ತಮ್ಮ ವಾಹನದಿಂದ ಅಪಘಾತ ಆದ್ರೂ ಡೋಂಟ್‌ ಕೇರ್‌

ಮಾನವೀಯತೆ ಮರೆತ್ರಾ ಬೆಳಗಾವಿ ಪೊಲೀಸರು?: ತಮ್ಮ ವಾಹನದಿಂದ ಅಪಘಾತ ಆದ್ರೂ ಡೋಂಟ್‌ ಕೇರ್‌

Published : Sep 30, 2021, 03:39 PM ISTUpdated : Sep 30, 2021, 03:43 PM IST

*  ಸರಿಯಾದ ಚಿಕಿತ್ಸೆ ಸಿಗದ ಹಿನ್ನಲೆ ಖಾಸಗಿ ಆಸ್ಪತ್ರೆಗೆ ತೆರಳಿರುವ ಗಾಯಗಳು
*  ಅಥಣಿ ಪೊಲೀಸರ ಬೇಜವಾಬ್ದಾರಿ ತನಕ್ಕೆ ಆಕ್ರೋಶ ಹೊರ ಹಾಕುತ್ತಿರುವ ಕುಟುಂಬ
*  ಬೈಕ್ ಹಿಂಬದಿಗೆ ಪೊಲೀಸ್ ಹೈವೇ ವಾಹನ ಡಿಕ್ಕಿ 

ಚಿಕ್ಕೋಡಿ(ಸೆ.30):  ತಮ್ಮದೆ ವಾಹನದಿಂದ ಅಪಘಾತ ನಡೆಸಿ ಪೊಲೀಸರು ಹಿಂತುರಿಗಿಯುವ ನೋಡದ ಹೋದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದ ಬಳಿ ನಡೆದಿದೆ. ಕಳೆದ ಎರಡು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 112 ಹೈವೆ ಪ್ಯಾಟ್ರೋಲ್ ವಾಹನ್ ಬೈಕ್ ಸವಾರನಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ನ್ಯಾಯ ಕೊಡಿಸುವಂತೆ ಅಪಘಾತಕ್ಕೆ ಒಳಗಾದ ಕುಟುಂಬ ಹಿರಿಯ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.  ಘಟನೆಯಲ್ಲಿ ಸಂಕೋನಟ್ಟಿ ಗ್ರಾಮದ ವಚಲಾ ಶಂಕರ್ ಮಗದುಮ್ (70) ಗುರುಲಿಂಗ ಶಂಕರ್ ಮಗದುಮ್ (50) ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದರು. ಕಾಟಾಚಾರಕ್ಕೆ ಎಂಬತೆ ಪೊಲೀಸರು ಗಾಯಾಳುಗಳನ್ನ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಕೈತೊಳೆದುಕೊಂಡಿದ್ದರು. 

ಬುಡಕಟ್ಟು ಜನಾಂಗದ ಅಪರೂಪದ ಪ್ರತಿಭೆಗೆ ಕೃಷ್ಣಮಠ ವೇದಿಕೆ

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?