Hijab Row: 'ಮದರಸಾಗಳು ದೇಶದ್ರೋಹದ  ಪಾಠ ಮಾಡುತ್ತವೆ, ಬ್ಯಾನ್ ಆಗಲಿ'

Hijab Row: 'ಮದರಸಾಗಳು ದೇಶದ್ರೋಹದ  ಪಾಠ ಮಾಡುತ್ತವೆ, ಬ್ಯಾನ್ ಆಗಲಿ'

Published : Mar 26, 2022, 06:55 PM ISTUpdated : Mar 26, 2022, 06:56 PM IST

* ಮದರಸಾಗಳ ಅಗತ್ಯ ಈ ದೇಶಕ್ಕೆ ಇಲ್ಲ ಎಂದ ರೇಣುಕಾಚಾರ್ಯ
* ಹಿಜಾಬ್ ವಿಚಾರದಲ್ಲಿ ರೇಣುಕಾಚಾರ್ಯ ವಿವಾದಾತ್ಮಕ ಹೇಳಿಕೆ
* ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಕಿತ್ತಾಟಕ್ಕೆ ವೇದಿಕೆಯಾಗಿರುವ ಹಿಜಾಬ್
* ಮದರಸಾಗಳು ದೇಶದ್ರೋಹದ  ಪಾಠ ಮಾಡುತ್ತವೆ

ಬೆಂಗಳೂರು(ಮಾ. 26)  ಹಿಜಾಬ್   (Hijab) ವಿಚಾರದಲ್ಲಿ ಶಾಸಕ ಎಂಪಿ ರೇಣುಕಾಚಾರ್ಯ(MP Renukacharya)  ಮತ್ತೊಮ್ಮೆ ವಿವಾದಕಾರಿ (controversial statement) ಮಾತನ್ನಾಡಿದ್ದಾರೆ.  ಹಿಜಾಬ್ ವಿವಾದದ ಬಗ್ಗೆ ಮಾತನಾಡುತ್ತ ರೇಣುಕಾಚಾರ್ಯ ಮದರಸಾಗಳು (Madarasa) ದೇಶದ್ರೋಹದ ಪಾಠ ಮಾಡುತ್ತವೆ ಎಂದು  ವಿವಾದಾತ್ಮಕ ಹೇಳಿಕೆ  ನೀಡಿದ್ದಾರೆ.

ಸ್ವಾಮೀಜಿಗಳ ಬಗ್ಗೆ ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ

ಸಹಜವಾಗಿಯೇ  ಈ  ಬಗ್ಗೆ ಆಕ್ರೋಶ ಕೇಳಿ ಬಂದಿದೆ.  ಈ ಬಗ್ಗೆ ರೇಣುಕಾಚಾರ್ಯ ಏಷ್ಯಾನೆಟ್ ಸುವರ್ಣ ನ್ಯೂಸ್ ನೊಂದಿಗೆ ಮಾತನಾಡಿದ್ದಾರೆ. ಮದರಸಾಗಳನ್ನು ಬ್ಯಾನ್ ಮಾಡಬೇಕು ಎಂದು ಹೇಳಿರುವುದು ತಪ್ಪಲ್ಲ ಎಂದಿದ್ದಾರೆ. 

 

 

 


 

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more