Hijab Row: 'ಮದರಸಾಗಳು ದೇಶದ್ರೋಹದ  ಪಾಠ ಮಾಡುತ್ತವೆ, ಬ್ಯಾನ್ ಆಗಲಿ'

Hijab Row: 'ಮದರಸಾಗಳು ದೇಶದ್ರೋಹದ  ಪಾಠ ಮಾಡುತ್ತವೆ, ಬ್ಯಾನ್ ಆಗಲಿ'

Published : Mar 26, 2022, 06:55 PM ISTUpdated : Mar 26, 2022, 06:56 PM IST

* ಮದರಸಾಗಳ ಅಗತ್ಯ ಈ ದೇಶಕ್ಕೆ ಇಲ್ಲ ಎಂದ ರೇಣುಕಾಚಾರ್ಯ
* ಹಿಜಾಬ್ ವಿಚಾರದಲ್ಲಿ ರೇಣುಕಾಚಾರ್ಯ ವಿವಾದಾತ್ಮಕ ಹೇಳಿಕೆ
* ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಕಿತ್ತಾಟಕ್ಕೆ ವೇದಿಕೆಯಾಗಿರುವ ಹಿಜಾಬ್
* ಮದರಸಾಗಳು ದೇಶದ್ರೋಹದ  ಪಾಠ ಮಾಡುತ್ತವೆ

ಬೆಂಗಳೂರು(ಮಾ. 26)  ಹಿಜಾಬ್   (Hijab) ವಿಚಾರದಲ್ಲಿ ಶಾಸಕ ಎಂಪಿ ರೇಣುಕಾಚಾರ್ಯ(MP Renukacharya)  ಮತ್ತೊಮ್ಮೆ ವಿವಾದಕಾರಿ (controversial statement) ಮಾತನ್ನಾಡಿದ್ದಾರೆ.  ಹಿಜಾಬ್ ವಿವಾದದ ಬಗ್ಗೆ ಮಾತನಾಡುತ್ತ ರೇಣುಕಾಚಾರ್ಯ ಮದರಸಾಗಳು (Madarasa) ದೇಶದ್ರೋಹದ ಪಾಠ ಮಾಡುತ್ತವೆ ಎಂದು  ವಿವಾದಾತ್ಮಕ ಹೇಳಿಕೆ  ನೀಡಿದ್ದಾರೆ.

ಸ್ವಾಮೀಜಿಗಳ ಬಗ್ಗೆ ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ

ಸಹಜವಾಗಿಯೇ  ಈ  ಬಗ್ಗೆ ಆಕ್ರೋಶ ಕೇಳಿ ಬಂದಿದೆ.  ಈ ಬಗ್ಗೆ ರೇಣುಕಾಚಾರ್ಯ ಏಷ್ಯಾನೆಟ್ ಸುವರ್ಣ ನ್ಯೂಸ್ ನೊಂದಿಗೆ ಮಾತನಾಡಿದ್ದಾರೆ. ಮದರಸಾಗಳನ್ನು ಬ್ಯಾನ್ ಮಾಡಬೇಕು ಎಂದು ಹೇಳಿರುವುದು ತಪ್ಪಲ್ಲ ಎಂದಿದ್ದಾರೆ. 

 

 

 


 

20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
Read more