Hijab Row: 'ಮದರಸಾಗಳು ದೇಶದ್ರೋಹದ  ಪಾಠ ಮಾಡುತ್ತವೆ, ಬ್ಯಾನ್ ಆಗಲಿ'

Hijab Row: 'ಮದರಸಾಗಳು ದೇಶದ್ರೋಹದ  ಪಾಠ ಮಾಡುತ್ತವೆ, ಬ್ಯಾನ್ ಆಗಲಿ'

Published : Mar 26, 2022, 06:55 PM ISTUpdated : Mar 26, 2022, 06:56 PM IST

* ಮದರಸಾಗಳ ಅಗತ್ಯ ಈ ದೇಶಕ್ಕೆ ಇಲ್ಲ ಎಂದ ರೇಣುಕಾಚಾರ್ಯ
* ಹಿಜಾಬ್ ವಿಚಾರದಲ್ಲಿ ರೇಣುಕಾಚಾರ್ಯ ವಿವಾದಾತ್ಮಕ ಹೇಳಿಕೆ
* ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಕಿತ್ತಾಟಕ್ಕೆ ವೇದಿಕೆಯಾಗಿರುವ ಹಿಜಾಬ್
* ಮದರಸಾಗಳು ದೇಶದ್ರೋಹದ  ಪಾಠ ಮಾಡುತ್ತವೆ

ಬೆಂಗಳೂರು(ಮಾ. 26)  ಹಿಜಾಬ್   (Hijab) ವಿಚಾರದಲ್ಲಿ ಶಾಸಕ ಎಂಪಿ ರೇಣುಕಾಚಾರ್ಯ(MP Renukacharya)  ಮತ್ತೊಮ್ಮೆ ವಿವಾದಕಾರಿ (controversial statement) ಮಾತನ್ನಾಡಿದ್ದಾರೆ.  ಹಿಜಾಬ್ ವಿವಾದದ ಬಗ್ಗೆ ಮಾತನಾಡುತ್ತ ರೇಣುಕಾಚಾರ್ಯ ಮದರಸಾಗಳು (Madarasa) ದೇಶದ್ರೋಹದ ಪಾಠ ಮಾಡುತ್ತವೆ ಎಂದು  ವಿವಾದಾತ್ಮಕ ಹೇಳಿಕೆ  ನೀಡಿದ್ದಾರೆ.

ಸ್ವಾಮೀಜಿಗಳ ಬಗ್ಗೆ ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ

ಸಹಜವಾಗಿಯೇ  ಈ  ಬಗ್ಗೆ ಆಕ್ರೋಶ ಕೇಳಿ ಬಂದಿದೆ.  ಈ ಬಗ್ಗೆ ರೇಣುಕಾಚಾರ್ಯ ಏಷ್ಯಾನೆಟ್ ಸುವರ್ಣ ನ್ಯೂಸ್ ನೊಂದಿಗೆ ಮಾತನಾಡಿದ್ದಾರೆ. ಮದರಸಾಗಳನ್ನು ಬ್ಯಾನ್ ಮಾಡಬೇಕು ಎಂದು ಹೇಳಿರುವುದು ತಪ್ಪಲ್ಲ ಎಂದಿದ್ದಾರೆ. 

 

 

 


 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more