Hijab Row: 'ಮದರಸಾಗಳು ದೇಶದ್ರೋಹದ  ಪಾಠ ಮಾಡುತ್ತವೆ, ಬ್ಯಾನ್ ಆಗಲಿ'

Hijab Row: 'ಮದರಸಾಗಳು ದೇಶದ್ರೋಹದ  ಪಾಠ ಮಾಡುತ್ತವೆ, ಬ್ಯಾನ್ ಆಗಲಿ'

Published : Mar 26, 2022, 06:55 PM ISTUpdated : Mar 26, 2022, 06:56 PM IST

* ಮದರಸಾಗಳ ಅಗತ್ಯ ಈ ದೇಶಕ್ಕೆ ಇಲ್ಲ ಎಂದ ರೇಣುಕಾಚಾರ್ಯ
* ಹಿಜಾಬ್ ವಿಚಾರದಲ್ಲಿ ರೇಣುಕಾಚಾರ್ಯ ವಿವಾದಾತ್ಮಕ ಹೇಳಿಕೆ
* ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಕಿತ್ತಾಟಕ್ಕೆ ವೇದಿಕೆಯಾಗಿರುವ ಹಿಜಾಬ್
* ಮದರಸಾಗಳು ದೇಶದ್ರೋಹದ  ಪಾಠ ಮಾಡುತ್ತವೆ

ಬೆಂಗಳೂರು(ಮಾ. 26)  ಹಿಜಾಬ್   (Hijab) ವಿಚಾರದಲ್ಲಿ ಶಾಸಕ ಎಂಪಿ ರೇಣುಕಾಚಾರ್ಯ(MP Renukacharya)  ಮತ್ತೊಮ್ಮೆ ವಿವಾದಕಾರಿ (controversial statement) ಮಾತನ್ನಾಡಿದ್ದಾರೆ.  ಹಿಜಾಬ್ ವಿವಾದದ ಬಗ್ಗೆ ಮಾತನಾಡುತ್ತ ರೇಣುಕಾಚಾರ್ಯ ಮದರಸಾಗಳು (Madarasa) ದೇಶದ್ರೋಹದ ಪಾಠ ಮಾಡುತ್ತವೆ ಎಂದು  ವಿವಾದಾತ್ಮಕ ಹೇಳಿಕೆ  ನೀಡಿದ್ದಾರೆ.

ಸ್ವಾಮೀಜಿಗಳ ಬಗ್ಗೆ ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ

ಸಹಜವಾಗಿಯೇ  ಈ  ಬಗ್ಗೆ ಆಕ್ರೋಶ ಕೇಳಿ ಬಂದಿದೆ.  ಈ ಬಗ್ಗೆ ರೇಣುಕಾಚಾರ್ಯ ಏಷ್ಯಾನೆಟ್ ಸುವರ್ಣ ನ್ಯೂಸ್ ನೊಂದಿಗೆ ಮಾತನಾಡಿದ್ದಾರೆ. ಮದರಸಾಗಳನ್ನು ಬ್ಯಾನ್ ಮಾಡಬೇಕು ಎಂದು ಹೇಳಿರುವುದು ತಪ್ಪಲ್ಲ ಎಂದಿದ್ದಾರೆ. 

 

 

 


 

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more